ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

Published : Apr 27, 2023, 11:47 AM IST

ವರುಣದಲ್ಲಿ ಕಮಲ ಸೇನಾನಿ ಪಡೆ ಅಬ್ಬರ
ಕ್ಷೇತ್ರದೆಲ್ಲೆಡೆ ಸ್ಟಾರ್‌ ಪ್ರಚಾರಕರ ಸಂಚಾರ
ತವರಲ್ಲೇ ಸಿದ್ದು ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ವರುಣದಲ್ಲಿ ಸೋಲಿಸಲು ಕೇಸರಿ ಪಡೆ ಮುಗಿಬಿದ್ದಿದೆ. ಈ ಹಿನ್ನೆಲೆ ಬಿಜೆಪಿಯಿಂದ ಸ್ಟಾರ್‌ ಪ್ರಚಾರಕರು ಅಖಾಡಕ್ಕೆ ಇಳಿಯಲಿದ್ದಾರೆ.  ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಬಿ.ಎಸ್‌.ಯಡಿಯೂರಪ್ಪ ಹಾಗೂ ನಟ ಸುದೀಪ್‌ ಪ್ರಚಾರ ಮಾಡಲಿದ್ದಾರೆ. ಸುದೀಪ್‌ ಹಳ್ಳಿ ಹಳ್ಳಿಗಳಿಗೆ ತೆರಳಿ ಕ್ಯಾಂಪೇನ್‌ ನಡೆಸಲಿದ್ದಾರೆ. ಇವರಷ್ಟೇ ಅಲ್ಲದೇ ಪ್ರಧಾನಿ ಮೋದಿ, ಅಮಿತ್‌ ಶಾ ಸಹ ವರುಣದಲ್ಲಿ ಪ್ರಚಾರ ಮಾಡಲಿದ್ದಾರೆ. ಒಟ್ಟಿನಲ್ಲಿ ಈ ಬಾರಿ ಸಿದ್ದರಾಮಯ್ಯನವರನ್ನು ಸೋಲಿಸಲು, ಬಿಜೆಪಿ ಪಣತೊಟ್ಟಂತೆ ಕಾಣುತ್ತದೆ.

ಇದನ್ನೂ ವೀಕ್ಷಿಸಿ: ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸ್ತಾರಾ ಸಚಿವ ಸೋಮಣ್ಣ ..?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?