ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

Published : Apr 27, 2023, 11:47 AM IST

ವರುಣದಲ್ಲಿ ಕಮಲ ಸೇನಾನಿ ಪಡೆ ಅಬ್ಬರ
ಕ್ಷೇತ್ರದೆಲ್ಲೆಡೆ ಸ್ಟಾರ್‌ ಪ್ರಚಾರಕರ ಸಂಚಾರ
ತವರಲ್ಲೇ ಸಿದ್ದು ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ವರುಣದಲ್ಲಿ ಸೋಲಿಸಲು ಕೇಸರಿ ಪಡೆ ಮುಗಿಬಿದ್ದಿದೆ. ಈ ಹಿನ್ನೆಲೆ ಬಿಜೆಪಿಯಿಂದ ಸ್ಟಾರ್‌ ಪ್ರಚಾರಕರು ಅಖಾಡಕ್ಕೆ ಇಳಿಯಲಿದ್ದಾರೆ.  ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಬಿ.ಎಸ್‌.ಯಡಿಯೂರಪ್ಪ ಹಾಗೂ ನಟ ಸುದೀಪ್‌ ಪ್ರಚಾರ ಮಾಡಲಿದ್ದಾರೆ. ಸುದೀಪ್‌ ಹಳ್ಳಿ ಹಳ್ಳಿಗಳಿಗೆ ತೆರಳಿ ಕ್ಯಾಂಪೇನ್‌ ನಡೆಸಲಿದ್ದಾರೆ. ಇವರಷ್ಟೇ ಅಲ್ಲದೇ ಪ್ರಧಾನಿ ಮೋದಿ, ಅಮಿತ್‌ ಶಾ ಸಹ ವರುಣದಲ್ಲಿ ಪ್ರಚಾರ ಮಾಡಲಿದ್ದಾರೆ. ಒಟ್ಟಿನಲ್ಲಿ ಈ ಬಾರಿ ಸಿದ್ದರಾಮಯ್ಯನವರನ್ನು ಸೋಲಿಸಲು, ಬಿಜೆಪಿ ಪಣತೊಟ್ಟಂತೆ ಕಾಣುತ್ತದೆ.

ಇದನ್ನೂ ವೀಕ್ಷಿಸಿ: ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸ್ತಾರಾ ಸಚಿವ ಸೋಮಣ್ಣ ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!