ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿ ಇಂದು ಪ್ರಕಟ: ಸಿಟಿ ರವಿ ಹೆಗಲಿಗೆ ಮತ್ತೊಂದು ಹೊಣೆ

ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿ ಇಂದು ಪ್ರಕಟ: ಸಿಟಿ ರವಿ ಹೆಗಲಿಗೆ ಮತ್ತೊಂದು ಹೊಣೆ

Suvarna News   | Asianet News
Published : Oct 07, 2020, 12:57 PM ISTUpdated : Oct 07, 2020, 01:51 PM IST

ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿ  ಇಂದು ಪ್ರಕಟಗೊಂಡಿದೆ. ದಕ್ಷಿಣ ಭಾರತ ರಾಜ್ಯಗಳ ಪಕ್ಷದ ಉಸ್ತುವಾರಿ ಪಡೆದ ರಾಜ್ಯದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಸಿಟಿ ರವಿ ಪಾತ್ರರಾಗಿದ್ದಾರೆ. 

ಬೆಂಗಳೂರು (ಅ. 07): ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿ  ಇಂದು ಪ್ರಕಟಗೊಂಡಿದೆ. ದಕ್ಷಿಣ ಭಾರತ ರಾಜ್ಯಗಳ ಪಕ್ಷದ ಉಸ್ತುವಾರಿ ಪಡೆದ ರಾಜ್ಯದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಸಿಟಿ ರವಿ ಪಾತ್ರರಾಗಿದ್ದಾರೆ. 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಂತರ ಸಿಟಿ ರವಿಗೆ ದಕ್ಷಿಣ ಭಾರತದ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಲಾಗಿದೆ. ಈ ಹಿಂದೆ ಅನಂತಕುಮಾರ್, ಅರವಿಂದ್ ಲಿಂಬಾವಳಿ ಇತರ ರಾಜ್ಯಗಳ‌ ಉಸ್ತುವಾರಿಯನ್ನು ನಿಭಾಯಿಸಿದ್ದರು. ಛತ್ತೀಸಗಡ ಮತ್ತು ಮಧ್ಯಪ್ರದೇಶ ರಾಜ್ಯಗಳ ಉಸ್ತುವಾರಿಯನ್ನು ಬಹಳ ವರ್ಷಗಳ ಕಾಲ ಅನಂತಕುಮಾರ್ ನಿಭಾಯಿಸಿರುವುದನ್ನು ಇಲ್ಲಿ ಸ್ಮರಿಸಬಹುದು. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?