ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!

ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!

Published : Dec 18, 2024, 11:59 AM ISTUpdated : Dec 18, 2024, 12:01 PM IST

ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ವಿಜಯೇಂದ್ರ ಟೀಂ ಮುಂದಾಗಿದೆ. ಫೆಬ್ರವರಿ 27ಕ್ಕೆ ಬಿಎಸ್​ವೈ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮಾರ್ಚ್ 2ಕ್ಕೆ ಸಮಾವೇಶ ನಡೆಯಲಿದೆ.  ನಾಯಕತ್ವದ ವಿರುದ್ಧ ಬಂಡಾಯ ಹೆಚ್ಚುತ್ತಿದ್ದಂತೆ ವಿಜಯೇಂದ್ರ ಟೀಂ ಎಚ್ಚೆತ್ತುಕೊಂಡಿದೆ. 

ದಾವಣಗೆರೆ(ಡಿ.18):  ಬಸನಗೌಡ ಪಾಟೀಲ್‌ ಯತ್ನಾಳ್ ದೆಹಲಿ ಯಾತ್ರೆ ನಂತರವೂ ಬಿಜೆಪಿ ಬಣದ ಗಲಾಟೆ ಇನ್ನೂ  ಮುಗಿದಿಲ್ಲ. ಹೌದು, ಬಿ.ಎಸ್‌. ಯಡಿಯೂರಪ್ಪ ಹುಟ್ಟು ಹಬ್ಬದ ಹೆಸರಲ್ಲಿ ವಿಜಯೇಂದ್ರ ಬಣದಿಂದ ಸಮಾವೇಶ ಮಾಡಲು ಸಿದ್ಧತೆ ನಡೆಯುತ್ತಿದೆ. ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ವಿಜಯೇಂದ್ರ ಟೀಂ ಮುಂದಾಗಿದೆ. ಫೆಬ್ರವರಿ 27ಕ್ಕೆ ಬಿಎಸ್​ವೈ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮಾರ್ಚ್ 2ಕ್ಕೆ ಸಮಾವೇಶ ನಡೆಯಲಿದೆ.  ನಾಯಕತ್ವದ ವಿರುದ್ಧ ಬಂಡಾಯ ಹೆಚ್ಚುತ್ತಿದ್ದಂತೆ ವಿಜಯೇಂದ್ರ ಟೀಂ ಎಚ್ಚೆತ್ತುಕೊಂಡಿದೆ. ಮಾರ್ಚ್ 2ರ ಭಾನುವಾರ ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಪ್ಲಾನ್ ಮಾಡಿಕೊಂಡಿದೆ. 

ಜೈಲಿಂದ ಹೊರಬಂದ ಪವಿತ್ರಾ ಗೌಡ; ಹೊರಬಿತ್ತಾ 'ನಾ ನಿನ್ನ ಬಿಡಲಾರೆ' ಸಂದೇಶ?

ವಿಜಯೇಂದ್ರ ಟೀಂ ಸಮಾವೇಶದ ನಂತರ ಯತ್ನಾಳ್ ಟೀಂ ಸಮಾವೇಶ ನಡೆಸಲು ಪ್ಲಾನ್‌ ಮಾಡಿಕೊಂಡಿದೆ. ಹೌದು, ವಿಜಯೇಂದ್ರ ಬಣಕ್ಕೆ ಸೆಡ್ಡು ಹೊಡೆಯಲು ಯತ್ನಾಳ್ ಬಣ ಮುಂದಾಗಿದೆ. ದಾವಣೆಗೆರೆಯಲ್ಲೇ ವಕ್ಫ್ ಹೋರಾಟದ ಹೆಸರಲ್ಲಿ ಸಮಾವೇಶಕ್ಕೆ ಪ್ಲಾನ್ ಮಾಡಿಕೊಂಡಿದೆ. ದಾವಣಗೆರೆಯಲ್ಲೇ ಶಕ್ತಿ ಪ್ರದರ್ಶನ ಮಾಡಲು ಯತ್ನಾಳ್ ಟೀಂ ಮುಂದಾಗಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more