ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!

ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!

Published : Dec 18, 2024, 11:59 AM ISTUpdated : Dec 18, 2024, 12:01 PM IST

ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ವಿಜಯೇಂದ್ರ ಟೀಂ ಮುಂದಾಗಿದೆ. ಫೆಬ್ರವರಿ 27ಕ್ಕೆ ಬಿಎಸ್​ವೈ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮಾರ್ಚ್ 2ಕ್ಕೆ ಸಮಾವೇಶ ನಡೆಯಲಿದೆ.  ನಾಯಕತ್ವದ ವಿರುದ್ಧ ಬಂಡಾಯ ಹೆಚ್ಚುತ್ತಿದ್ದಂತೆ ವಿಜಯೇಂದ್ರ ಟೀಂ ಎಚ್ಚೆತ್ತುಕೊಂಡಿದೆ. 

ದಾವಣಗೆರೆ(ಡಿ.18):  ಬಸನಗೌಡ ಪಾಟೀಲ್‌ ಯತ್ನಾಳ್ ದೆಹಲಿ ಯಾತ್ರೆ ನಂತರವೂ ಬಿಜೆಪಿ ಬಣದ ಗಲಾಟೆ ಇನ್ನೂ  ಮುಗಿದಿಲ್ಲ. ಹೌದು, ಬಿ.ಎಸ್‌. ಯಡಿಯೂರಪ್ಪ ಹುಟ್ಟು ಹಬ್ಬದ ಹೆಸರಲ್ಲಿ ವಿಜಯೇಂದ್ರ ಬಣದಿಂದ ಸಮಾವೇಶ ಮಾಡಲು ಸಿದ್ಧತೆ ನಡೆಯುತ್ತಿದೆ. ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ವಿಜಯೇಂದ್ರ ಟೀಂ ಮುಂದಾಗಿದೆ. ಫೆಬ್ರವರಿ 27ಕ್ಕೆ ಬಿಎಸ್​ವೈ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮಾರ್ಚ್ 2ಕ್ಕೆ ಸಮಾವೇಶ ನಡೆಯಲಿದೆ.  ನಾಯಕತ್ವದ ವಿರುದ್ಧ ಬಂಡಾಯ ಹೆಚ್ಚುತ್ತಿದ್ದಂತೆ ವಿಜಯೇಂದ್ರ ಟೀಂ ಎಚ್ಚೆತ್ತುಕೊಂಡಿದೆ. ಮಾರ್ಚ್ 2ರ ಭಾನುವಾರ ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಪ್ಲಾನ್ ಮಾಡಿಕೊಂಡಿದೆ. 

ಜೈಲಿಂದ ಹೊರಬಂದ ಪವಿತ್ರಾ ಗೌಡ; ಹೊರಬಿತ್ತಾ 'ನಾ ನಿನ್ನ ಬಿಡಲಾರೆ' ಸಂದೇಶ?

ವಿಜಯೇಂದ್ರ ಟೀಂ ಸಮಾವೇಶದ ನಂತರ ಯತ್ನಾಳ್ ಟೀಂ ಸಮಾವೇಶ ನಡೆಸಲು ಪ್ಲಾನ್‌ ಮಾಡಿಕೊಂಡಿದೆ. ಹೌದು, ವಿಜಯೇಂದ್ರ ಬಣಕ್ಕೆ ಸೆಡ್ಡು ಹೊಡೆಯಲು ಯತ್ನಾಳ್ ಬಣ ಮುಂದಾಗಿದೆ. ದಾವಣೆಗೆರೆಯಲ್ಲೇ ವಕ್ಫ್ ಹೋರಾಟದ ಹೆಸರಲ್ಲಿ ಸಮಾವೇಶಕ್ಕೆ ಪ್ಲಾನ್ ಮಾಡಿಕೊಂಡಿದೆ. ದಾವಣಗೆರೆಯಲ್ಲೇ ಶಕ್ತಿ ಪ್ರದರ್ಶನ ಮಾಡಲು ಯತ್ನಾಳ್ ಟೀಂ ಮುಂದಾಗಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more