ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!

ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!

Published : Dec 18, 2024, 11:59 AM ISTUpdated : Dec 18, 2024, 12:01 PM IST

ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ವಿಜಯೇಂದ್ರ ಟೀಂ ಮುಂದಾಗಿದೆ. ಫೆಬ್ರವರಿ 27ಕ್ಕೆ ಬಿಎಸ್​ವೈ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮಾರ್ಚ್ 2ಕ್ಕೆ ಸಮಾವೇಶ ನಡೆಯಲಿದೆ.  ನಾಯಕತ್ವದ ವಿರುದ್ಧ ಬಂಡಾಯ ಹೆಚ್ಚುತ್ತಿದ್ದಂತೆ ವಿಜಯೇಂದ್ರ ಟೀಂ ಎಚ್ಚೆತ್ತುಕೊಂಡಿದೆ. 

ದಾವಣಗೆರೆ(ಡಿ.18):  ಬಸನಗೌಡ ಪಾಟೀಲ್‌ ಯತ್ನಾಳ್ ದೆಹಲಿ ಯಾತ್ರೆ ನಂತರವೂ ಬಿಜೆಪಿ ಬಣದ ಗಲಾಟೆ ಇನ್ನೂ  ಮುಗಿದಿಲ್ಲ. ಹೌದು, ಬಿ.ಎಸ್‌. ಯಡಿಯೂರಪ್ಪ ಹುಟ್ಟು ಹಬ್ಬದ ಹೆಸರಲ್ಲಿ ವಿಜಯೇಂದ್ರ ಬಣದಿಂದ ಸಮಾವೇಶ ಮಾಡಲು ಸಿದ್ಧತೆ ನಡೆಯುತ್ತಿದೆ. ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ವಿಜಯೇಂದ್ರ ಟೀಂ ಮುಂದಾಗಿದೆ. ಫೆಬ್ರವರಿ 27ಕ್ಕೆ ಬಿಎಸ್​ವೈ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮಾರ್ಚ್ 2ಕ್ಕೆ ಸಮಾವೇಶ ನಡೆಯಲಿದೆ.  ನಾಯಕತ್ವದ ವಿರುದ್ಧ ಬಂಡಾಯ ಹೆಚ್ಚುತ್ತಿದ್ದಂತೆ ವಿಜಯೇಂದ್ರ ಟೀಂ ಎಚ್ಚೆತ್ತುಕೊಂಡಿದೆ. ಮಾರ್ಚ್ 2ರ ಭಾನುವಾರ ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಪ್ಲಾನ್ ಮಾಡಿಕೊಂಡಿದೆ. 

ಜೈಲಿಂದ ಹೊರಬಂದ ಪವಿತ್ರಾ ಗೌಡ; ಹೊರಬಿತ್ತಾ 'ನಾ ನಿನ್ನ ಬಿಡಲಾರೆ' ಸಂದೇಶ?

ವಿಜಯೇಂದ್ರ ಟೀಂ ಸಮಾವೇಶದ ನಂತರ ಯತ್ನಾಳ್ ಟೀಂ ಸಮಾವೇಶ ನಡೆಸಲು ಪ್ಲಾನ್‌ ಮಾಡಿಕೊಂಡಿದೆ. ಹೌದು, ವಿಜಯೇಂದ್ರ ಬಣಕ್ಕೆ ಸೆಡ್ಡು ಹೊಡೆಯಲು ಯತ್ನಾಳ್ ಬಣ ಮುಂದಾಗಿದೆ. ದಾವಣೆಗೆರೆಯಲ್ಲೇ ವಕ್ಫ್ ಹೋರಾಟದ ಹೆಸರಲ್ಲಿ ಸಮಾವೇಶಕ್ಕೆ ಪ್ಲಾನ್ ಮಾಡಿಕೊಂಡಿದೆ. ದಾವಣಗೆರೆಯಲ್ಲೇ ಶಕ್ತಿ ಪ್ರದರ್ಶನ ಮಾಡಲು ಯತ್ನಾಳ್ ಟೀಂ ಮುಂದಾಗಿದೆ. 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more