ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

Published : Jul 23, 2023, 11:06 AM IST

ಬಿಜೆಪಿ ಈಗ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಈ ಹಿನ್ನೆಲೆ ಕೇಂದ್ರ ಸಚಿವರು ರಾಜ್ಯಕ್ಕೆ ಬಂದು ಮಾಹಿತಿ ಕಲೆ ಹಾಕಲಿದ್ದಾರೆ.

ವಿಧಾನಸಭೆಯಲ್ಲಿ ಸೋತ ಬಿಜೆಪಿಗೆ ಈಗ ಲೋಕಸಭಾ ಚುನಾವಣಾ(Loksabha Election) ಗೆಲ್ಲುವ ಟಾರ್ಗೆಟ್‌ ಆಗಿದೆ. ಹಾಗಾಗಿ ಅಖಾಡಕ್ಕೆ ಇಳಿಯಲು ಈಗ ಬಿಜೆಪಿ (BJP) ಸಜ್ಜಾಗುತ್ತಿದೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಈಗ ಬಿಜೆಪಿ ಟಾರ್ಗೆಟ್‌ ಆಗಿದ್ದು, ತಾಲೀಮು ನಡೆಸುತ್ತಿದೆ. ಮುಂದಿನ ವಾರ ರಾಜ್ಯಕ್ಕೆ ಚುನಾವಣಾ ಉಸ್ತುವಾರಿಗಳು ಬರಲಿದ್ದಾರೆ. ಮನ್ಸುಕ್‌ ಮಾಂಡವೀಯಾ, ವಿನೋದ್‌ ತಾವಡೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಇಬ್ಬರು ವೀಕ್ಷಕರು ಬಂದ ಹೋದ ಬಳಿಕ ಕೇಂದ್ರದ ಟೀಮ್‌(Central team) ರಾಜ್ಯಕ್ಕೆ ಬರಲಿದೆ. ಪ್ರತಿ ಲೋಕಸಭೆ ಕ್ಷೇತ್ರಕ್ಕೆ ಕೇಂದ್ರ ಬಿಜೆಪಿ ಸಚಿವರೇ ಉಸ್ತುವಾರಿಯಾಗಲಿದ್ದಾರೆ. ಕೇಂದ್ರ ಸಚಿವರ ಟೀಮ್‌ ಹಾಲಿ ಸಂಸದರ ಕ್ಷೇತ್ರಕ್ಕೆ ಬಂದು ಮಾಹಿತಿ ಕಲೆ ಹಾಕಲಿದೆ.

ಇದನ್ನೂ ವೀಕ್ಷಿಸಿ:  ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆ: ಪ್ರಾಣ ಉಳಿಸಿದ ಪೊಲೀಸ್‌ ಕಾನ್‌ಸ್ಟೇಬಲ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more