ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

Published : Jul 23, 2023, 11:06 AM IST

ಬಿಜೆಪಿ ಈಗ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಈ ಹಿನ್ನೆಲೆ ಕೇಂದ್ರ ಸಚಿವರು ರಾಜ್ಯಕ್ಕೆ ಬಂದು ಮಾಹಿತಿ ಕಲೆ ಹಾಕಲಿದ್ದಾರೆ.

ವಿಧಾನಸಭೆಯಲ್ಲಿ ಸೋತ ಬಿಜೆಪಿಗೆ ಈಗ ಲೋಕಸಭಾ ಚುನಾವಣಾ(Loksabha Election) ಗೆಲ್ಲುವ ಟಾರ್ಗೆಟ್‌ ಆಗಿದೆ. ಹಾಗಾಗಿ ಅಖಾಡಕ್ಕೆ ಇಳಿಯಲು ಈಗ ಬಿಜೆಪಿ (BJP) ಸಜ್ಜಾಗುತ್ತಿದೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಈಗ ಬಿಜೆಪಿ ಟಾರ್ಗೆಟ್‌ ಆಗಿದ್ದು, ತಾಲೀಮು ನಡೆಸುತ್ತಿದೆ. ಮುಂದಿನ ವಾರ ರಾಜ್ಯಕ್ಕೆ ಚುನಾವಣಾ ಉಸ್ತುವಾರಿಗಳು ಬರಲಿದ್ದಾರೆ. ಮನ್ಸುಕ್‌ ಮಾಂಡವೀಯಾ, ವಿನೋದ್‌ ತಾವಡೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಇಬ್ಬರು ವೀಕ್ಷಕರು ಬಂದ ಹೋದ ಬಳಿಕ ಕೇಂದ್ರದ ಟೀಮ್‌(Central team) ರಾಜ್ಯಕ್ಕೆ ಬರಲಿದೆ. ಪ್ರತಿ ಲೋಕಸಭೆ ಕ್ಷೇತ್ರಕ್ಕೆ ಕೇಂದ್ರ ಬಿಜೆಪಿ ಸಚಿವರೇ ಉಸ್ತುವಾರಿಯಾಗಲಿದ್ದಾರೆ. ಕೇಂದ್ರ ಸಚಿವರ ಟೀಮ್‌ ಹಾಲಿ ಸಂಸದರ ಕ್ಷೇತ್ರಕ್ಕೆ ಬಂದು ಮಾಹಿತಿ ಕಲೆ ಹಾಕಲಿದೆ.

ಇದನ್ನೂ ವೀಕ್ಷಿಸಿ:  ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆ: ಪ್ರಾಣ ಉಳಿಸಿದ ಪೊಲೀಸ್‌ ಕಾನ್‌ಸ್ಟೇಬಲ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more