ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?

Published : Oct 21, 2022, 05:00 PM IST

ರಾಜ್ಯದಲ್ಲಿರುವ ಸಾವಿರಾರು ಕೋಟಿ ರೂ. ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗಿದೆ.

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ರಾಜ್ಯ ಸರ್ಕಾರವು ಮರು ಜೀವ ಕೊಟ್ಟಿದ್ದು, ಅನ್ವರ್ ಮನಪಾಡಿ ವರದಿಯ ತನಿಖೆ ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ.  ಈ ಕುರಿತು ಸಿಎಂ ಸಮ್ಮಖದಲ್ಲಿ ಚರ್ಚೆ ನಡೆದಿದ್ದು, ಸಿಬಿಐ ತನಿಖೆಗೆ ನೀಡಲು ಸಿಎಂ ಬೊಮ್ಮಾಯಿ ಒಪ್ಪಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಕಾಂಗ್ರೆಸ್ ನಾಯಕರ ಮೇಲೆ ಈ ವಕ್ಫ್ ಆಸ್ತಿ ಕಬಳಿಸಿರುವ ಆರೋಪವಿದ್ದು, ರಾಹುಲ್ ಗಾಂಧಿಯವರ ಜೋಡೊ ಯಾತ್ರೆ ವೇಳೆಯೇ ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಶಾಕ್‌ ನೀಡುವ ಸಾಧ್ಯತೆ ಇದೆ.

ಕೆಳಮಟ್ಟದ ಪದ ಬಳಕೆ ಮಾಡಿದ ರಾಜಕೀಯ ನಾಯಕರು: ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಅನ್ನೋದೇ ದುರಂತ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more