ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?

Published : Oct 21, 2022, 05:00 PM IST

ರಾಜ್ಯದಲ್ಲಿರುವ ಸಾವಿರಾರು ಕೋಟಿ ರೂ. ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗಿದೆ.

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ರಾಜ್ಯ ಸರ್ಕಾರವು ಮರು ಜೀವ ಕೊಟ್ಟಿದ್ದು, ಅನ್ವರ್ ಮನಪಾಡಿ ವರದಿಯ ತನಿಖೆ ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ.  ಈ ಕುರಿತು ಸಿಎಂ ಸಮ್ಮಖದಲ್ಲಿ ಚರ್ಚೆ ನಡೆದಿದ್ದು, ಸಿಬಿಐ ತನಿಖೆಗೆ ನೀಡಲು ಸಿಎಂ ಬೊಮ್ಮಾಯಿ ಒಪ್ಪಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಕಾಂಗ್ರೆಸ್ ನಾಯಕರ ಮೇಲೆ ಈ ವಕ್ಫ್ ಆಸ್ತಿ ಕಬಳಿಸಿರುವ ಆರೋಪವಿದ್ದು, ರಾಹುಲ್ ಗಾಂಧಿಯವರ ಜೋಡೊ ಯಾತ್ರೆ ವೇಳೆಯೇ ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಶಾಕ್‌ ನೀಡುವ ಸಾಧ್ಯತೆ ಇದೆ.

ಕೆಳಮಟ್ಟದ ಪದ ಬಳಕೆ ಮಾಡಿದ ರಾಜಕೀಯ ನಾಯಕರು: ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಅನ್ನೋದೇ ದುರಂತ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more