ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?

Published : Oct 21, 2022, 05:00 PM IST

ರಾಜ್ಯದಲ್ಲಿರುವ ಸಾವಿರಾರು ಕೋಟಿ ರೂ. ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗಿದೆ.

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ರಾಜ್ಯ ಸರ್ಕಾರವು ಮರು ಜೀವ ಕೊಟ್ಟಿದ್ದು, ಅನ್ವರ್ ಮನಪಾಡಿ ವರದಿಯ ತನಿಖೆ ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ.  ಈ ಕುರಿತು ಸಿಎಂ ಸಮ್ಮಖದಲ್ಲಿ ಚರ್ಚೆ ನಡೆದಿದ್ದು, ಸಿಬಿಐ ತನಿಖೆಗೆ ನೀಡಲು ಸಿಎಂ ಬೊಮ್ಮಾಯಿ ಒಪ್ಪಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಕಾಂಗ್ರೆಸ್ ನಾಯಕರ ಮೇಲೆ ಈ ವಕ್ಫ್ ಆಸ್ತಿ ಕಬಳಿಸಿರುವ ಆರೋಪವಿದ್ದು, ರಾಹುಲ್ ಗಾಂಧಿಯವರ ಜೋಡೊ ಯಾತ್ರೆ ವೇಳೆಯೇ ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಶಾಕ್‌ ನೀಡುವ ಸಾಧ್ಯತೆ ಇದೆ.

ಕೆಳಮಟ್ಟದ ಪದ ಬಳಕೆ ಮಾಡಿದ ರಾಜಕೀಯ ನಾಯಕರು: ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಅನ್ನೋದೇ ದುರಂತ..!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more