ಸೊಗಡು ಶಿವಣ್ಣ Vs ಜ್ಯೋತಿ ಗಣೇಶ್‌: ತುಮಕೂರು ಬಿಜೆಪಿಯಲ್ಲಿ ಬಣ ಬಡಿದಾಟ

ಸೊಗಡು ಶಿವಣ್ಣ Vs ಜ್ಯೋತಿ ಗಣೇಶ್‌: ತುಮಕೂರು ಬಿಜೆಪಿಯಲ್ಲಿ ಬಣ ಬಡಿದಾಟ

Published : Mar 22, 2023, 09:30 PM IST

ತುಮಕೂರಿನ ಬಿಜೆಪಿಯಲ್ಲಿ ಬಣ ಬಡಿದಾಟ ಶುರುವಾಗಿದೆ. ಬಿಜೆಪಿ ಟಿಕೆಟ್‌ಗಾಗಿ ಜ್ಯೋತಿ ಗಣೇಶ್‌ ಹಾಗೂ ಸೊಗಡು ಶಿವಣ್ಣ ಬಣ ಬಡಿದಾಟ ಆರಂಭವಾಗಿದೆ. 

ತುಮಕೂರು(ಮಾ.22): ತುಮಕೂರಿನ ಬಿಜೆಪಿಯಲ್ಲಿ ಬಣ ಬಡಿದಾಟ ಶುರುವಾಗಿದೆ. ಹೌದು, ಬಿಜೆಪಿ ಟಿಕೆಟ್‌ಗಾಗಿ ಜ್ಯೋತಿ ಗಣೇಶ್‌ ಹಾಗೂ ಸೊಗಡು ಶಿವಣ್ಣ ಬಣ ಬಡಿದಾಟ ಆರಂಭವಾಗಿದೆ. ಈ ಇಬ್ಬರೂ ನಾಯಕರ ಬಡಿದಾಟವನ್ನ ತಣಿಸಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ಲಾನ್‌ವೊಂದನ್ನ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ಬಿಜೆಪಿ ಯಾತ್ರೆಯಲ್ಲಿ ಹೆಸರು ಹೇಳದೆ ಕೇವಲ ಈ ಬಾರಿ ಬಿಜೆಪಿ ಶಾಸಕರನ್ನ ಆಯ್ಕೆ ಮಾಡಿ ಕಳಿಸಿ ಅಂತ ಹೇಳಿದ್ದರು. ಹೀಗಾಗಿ ರೊಚ್ಚಿಗೆದ್ದ ಸೊಗಡು ಶಿವಣ್ಣ ಅವರ ಅಭಿಮಾಜನಿಗಳು ಬಿಎಸ್‌ವೈ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಸೊಗಡು ಶಿವಣ್ಣ ಅವರಿಗೆ ಟಿಕೆಟ್‌ ಕೊಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. 

ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more