Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Published : Mar 28, 2024, 10:30 AM IST

ಮಾಜಿ ಸಚಿವ ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್
ಭಾರಿ ವಿರೋಧದ ಮಧ್ಯೆಯೂ ಬಿಜೆಪಿ ಹೈಕಮಾಂಡ್ ಮಣೆ..!
ಬಾಗಲಕೋಟೆ ಜಿಲ್ಲೆಯಿಂದ ಚಿತ್ರದುರ್ಗಕ್ಕೆ ರಾಜಕಾರಣ ಶಿಫ್ಟ್

ರಾಜ್ಯದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯರಾದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ(Govind Karjol) ಅವರಿಗೆ ಚಿತ್ರದುರ್ಗ(Chitradurga) ಲೋಕಸಭಾ(Lok Sabha) ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ(BJP) ಟಿಕೆಟ್‌ ನೀಡಲಾಗಿದೆ. ಇನ್ನು ಬಿಜೆಪಿಯಿಂದ ನಾಲ್ಕನೇ ಅಭ್ಯರ್ಥಿಗೆ ಸ್ಥಾನ ಪಲ್ಲಟ ಮಾಡಿಸಿ ಟಿಕೆಟ್‌ ನೀಡಲಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಚಿತ್ರದುರ್ಗ ಟಿಕೆಟ್ ಮಿಸ್ ಆಗಿದ್ದು, ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರನಿಗೂ BJP ಟಿಕೆಟ್ ತಪ್ಪಿದೆ. ಕೊನೆಗೂ ಹಿರಿಯ ನಾಯಕನಿಗೆ ಹೈಕಮಾಂಡ್ ಮಣೆ ಹಾಕಿದೆ. ವಿಧಾನಸಭೆಯಲ್ಲಿ ಸೋತ 6ನೇ ನಾಯಕನಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಕೋಟೆನಾಡಲ್ಲಿ ಕಾರಜೋಳ ವರ್ಸಸ್ ಬಿ ಎನ್ ಚಂದ್ರಪ್ಪ ನಡುವೆ ಸ್ಫರ್ಧೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಚೊಚ್ಚಲ ಸಿನಿಮಾ ಬಗ್ಗೆ ದೊಡ್ಮನೆ ಕುಡಿ ಹೇಳಿದ್ದೇನು? ಯುವ ಚಿತ್ರ ಶುರುವಾಗಿದ್ದು ಹೇಗೆ? ಇದಕ್ಕೆ ಕಾರಣ ಯಾರು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more