Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Published : Mar 28, 2024, 10:30 AM IST

ಮಾಜಿ ಸಚಿವ ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್
ಭಾರಿ ವಿರೋಧದ ಮಧ್ಯೆಯೂ ಬಿಜೆಪಿ ಹೈಕಮಾಂಡ್ ಮಣೆ..!
ಬಾಗಲಕೋಟೆ ಜಿಲ್ಲೆಯಿಂದ ಚಿತ್ರದುರ್ಗಕ್ಕೆ ರಾಜಕಾರಣ ಶಿಫ್ಟ್

ರಾಜ್ಯದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯರಾದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ(Govind Karjol) ಅವರಿಗೆ ಚಿತ್ರದುರ್ಗ(Chitradurga) ಲೋಕಸಭಾ(Lok Sabha) ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ(BJP) ಟಿಕೆಟ್‌ ನೀಡಲಾಗಿದೆ. ಇನ್ನು ಬಿಜೆಪಿಯಿಂದ ನಾಲ್ಕನೇ ಅಭ್ಯರ್ಥಿಗೆ ಸ್ಥಾನ ಪಲ್ಲಟ ಮಾಡಿಸಿ ಟಿಕೆಟ್‌ ನೀಡಲಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಚಿತ್ರದುರ್ಗ ಟಿಕೆಟ್ ಮಿಸ್ ಆಗಿದ್ದು, ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರನಿಗೂ BJP ಟಿಕೆಟ್ ತಪ್ಪಿದೆ. ಕೊನೆಗೂ ಹಿರಿಯ ನಾಯಕನಿಗೆ ಹೈಕಮಾಂಡ್ ಮಣೆ ಹಾಕಿದೆ. ವಿಧಾನಸಭೆಯಲ್ಲಿ ಸೋತ 6ನೇ ನಾಯಕನಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಕೋಟೆನಾಡಲ್ಲಿ ಕಾರಜೋಳ ವರ್ಸಸ್ ಬಿ ಎನ್ ಚಂದ್ರಪ್ಪ ನಡುವೆ ಸ್ಫರ್ಧೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಚೊಚ್ಚಲ ಸಿನಿಮಾ ಬಗ್ಗೆ ದೊಡ್ಮನೆ ಕುಡಿ ಹೇಳಿದ್ದೇನು? ಯುವ ಚಿತ್ರ ಶುರುವಾಗಿದ್ದು ಹೇಗೆ? ಇದಕ್ಕೆ ಕಾರಣ ಯಾರು?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more