Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Published : Mar 28, 2024, 10:30 AM IST

ಮಾಜಿ ಸಚಿವ ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್
ಭಾರಿ ವಿರೋಧದ ಮಧ್ಯೆಯೂ ಬಿಜೆಪಿ ಹೈಕಮಾಂಡ್ ಮಣೆ..!
ಬಾಗಲಕೋಟೆ ಜಿಲ್ಲೆಯಿಂದ ಚಿತ್ರದುರ್ಗಕ್ಕೆ ರಾಜಕಾರಣ ಶಿಫ್ಟ್

ರಾಜ್ಯದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯರಾದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ(Govind Karjol) ಅವರಿಗೆ ಚಿತ್ರದುರ್ಗ(Chitradurga) ಲೋಕಸಭಾ(Lok Sabha) ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ(BJP) ಟಿಕೆಟ್‌ ನೀಡಲಾಗಿದೆ. ಇನ್ನು ಬಿಜೆಪಿಯಿಂದ ನಾಲ್ಕನೇ ಅಭ್ಯರ್ಥಿಗೆ ಸ್ಥಾನ ಪಲ್ಲಟ ಮಾಡಿಸಿ ಟಿಕೆಟ್‌ ನೀಡಲಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಚಿತ್ರದುರ್ಗ ಟಿಕೆಟ್ ಮಿಸ್ ಆಗಿದ್ದು, ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರನಿಗೂ BJP ಟಿಕೆಟ್ ತಪ್ಪಿದೆ. ಕೊನೆಗೂ ಹಿರಿಯ ನಾಯಕನಿಗೆ ಹೈಕಮಾಂಡ್ ಮಣೆ ಹಾಕಿದೆ. ವಿಧಾನಸಭೆಯಲ್ಲಿ ಸೋತ 6ನೇ ನಾಯಕನಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಕೋಟೆನಾಡಲ್ಲಿ ಕಾರಜೋಳ ವರ್ಸಸ್ ಬಿ ಎನ್ ಚಂದ್ರಪ್ಪ ನಡುವೆ ಸ್ಫರ್ಧೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಚೊಚ್ಚಲ ಸಿನಿಮಾ ಬಗ್ಗೆ ದೊಡ್ಮನೆ ಕುಡಿ ಹೇಳಿದ್ದೇನು? ಯುವ ಚಿತ್ರ ಶುರುವಾಗಿದ್ದು ಹೇಗೆ? ಇದಕ್ಕೆ ಕಾರಣ ಯಾರು?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more