Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

Published : Mar 28, 2024, 10:30 AM IST

ಮಾಜಿ ಸಚಿವ ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್
ಭಾರಿ ವಿರೋಧದ ಮಧ್ಯೆಯೂ ಬಿಜೆಪಿ ಹೈಕಮಾಂಡ್ ಮಣೆ..!
ಬಾಗಲಕೋಟೆ ಜಿಲ್ಲೆಯಿಂದ ಚಿತ್ರದುರ್ಗಕ್ಕೆ ರಾಜಕಾರಣ ಶಿಫ್ಟ್

ರಾಜ್ಯದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯರಾದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ(Govind Karjol) ಅವರಿಗೆ ಚಿತ್ರದುರ್ಗ(Chitradurga) ಲೋಕಸಭಾ(Lok Sabha) ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ(BJP) ಟಿಕೆಟ್‌ ನೀಡಲಾಗಿದೆ. ಇನ್ನು ಬಿಜೆಪಿಯಿಂದ ನಾಲ್ಕನೇ ಅಭ್ಯರ್ಥಿಗೆ ಸ್ಥಾನ ಪಲ್ಲಟ ಮಾಡಿಸಿ ಟಿಕೆಟ್‌ ನೀಡಲಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಚಿತ್ರದುರ್ಗ ಟಿಕೆಟ್ ಮಿಸ್ ಆಗಿದ್ದು, ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರನಿಗೂ BJP ಟಿಕೆಟ್ ತಪ್ಪಿದೆ. ಕೊನೆಗೂ ಹಿರಿಯ ನಾಯಕನಿಗೆ ಹೈಕಮಾಂಡ್ ಮಣೆ ಹಾಕಿದೆ. ವಿಧಾನಸಭೆಯಲ್ಲಿ ಸೋತ 6ನೇ ನಾಯಕನಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಕೋಟೆನಾಡಲ್ಲಿ ಕಾರಜೋಳ ವರ್ಸಸ್ ಬಿ ಎನ್ ಚಂದ್ರಪ್ಪ ನಡುವೆ ಸ್ಫರ್ಧೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ಚೊಚ್ಚಲ ಸಿನಿಮಾ ಬಗ್ಗೆ ದೊಡ್ಮನೆ ಕುಡಿ ಹೇಳಿದ್ದೇನು? ಯುವ ಚಿತ್ರ ಶುರುವಾಗಿದ್ದು ಹೇಗೆ? ಇದಕ್ಕೆ ಕಾರಣ ಯಾರು?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more