Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Published : Mar 15, 2022, 09:05 AM IST

*  ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ: ಯೋಗೇಶ್ವರ್‌ 
*  ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹ: ಪಾಟೀಲ್‌ 
*  ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ 
 

ಬೆಂಗಳೂರು(ಮಾ.15): ಮುಂಬರುವ ಚುನಾವಣೆಯನ್ನ ದೃಷ್ಟಿಯಲ್ಲಿಟ್ಟುಕೊಂಡು ಮೇಜರ್‌ ಸರ್ಜರಿಗೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ.  ಪ್ರಾಂತ್ಯವಾರು, ಜಾತಿವಾರು ಲೆಕ್ಕಾಚಾರದಲ್ಲಿ ನಾಲ್ವರು ಡಿಸಿಎಂ ನೇಮಕಕ್ಕೆ ಪ್ಲಾನ್‌ ಮಾಡಲಾಗಿದೆ ಅಂತ ತಿಳಿದು ಬಂದಿದೆ. 
* ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌-ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ. ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ.

News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

* ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈಬಿಡಿ, ಪಕ್ಷಕ್ಕೆ ಹೊರೆ ಆದವರಿಗೆ ಶಾಕ್‌ ಕೊಡಿ ಅಂತ ಸಿಟಿ ರವಿ ಆಗ್ರಹಿಸಿದ್ದಾರೆ.
* ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹವಷ್ಟೇ ಅಂತ ಸಚಿವ ಬಿ.ಸಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
* ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ ಅಂತ ಸಿ.ಪಿ. ಯೋಗೇಶ್ವರ್‌ ಸ್ಫೋಟಕ ಆರೋಪವೊಂದನ್ನ ಮಾಡಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more