Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Published : Mar 15, 2022, 09:05 AM IST

*  ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ: ಯೋಗೇಶ್ವರ್‌ 
*  ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹ: ಪಾಟೀಲ್‌ 
*  ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ 
 

ಬೆಂಗಳೂರು(ಮಾ.15): ಮುಂಬರುವ ಚುನಾವಣೆಯನ್ನ ದೃಷ್ಟಿಯಲ್ಲಿಟ್ಟುಕೊಂಡು ಮೇಜರ್‌ ಸರ್ಜರಿಗೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ.  ಪ್ರಾಂತ್ಯವಾರು, ಜಾತಿವಾರು ಲೆಕ್ಕಾಚಾರದಲ್ಲಿ ನಾಲ್ವರು ಡಿಸಿಎಂ ನೇಮಕಕ್ಕೆ ಪ್ಲಾನ್‌ ಮಾಡಲಾಗಿದೆ ಅಂತ ತಿಳಿದು ಬಂದಿದೆ. 
* ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌-ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ. ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ.

News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

* ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈಬಿಡಿ, ಪಕ್ಷಕ್ಕೆ ಹೊರೆ ಆದವರಿಗೆ ಶಾಕ್‌ ಕೊಡಿ ಅಂತ ಸಿಟಿ ರವಿ ಆಗ್ರಹಿಸಿದ್ದಾರೆ.
* ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹವಷ್ಟೇ ಅಂತ ಸಚಿವ ಬಿ.ಸಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
* ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ ಅಂತ ಸಿ.ಪಿ. ಯೋಗೇಶ್ವರ್‌ ಸ್ಫೋಟಕ ಆರೋಪವೊಂದನ್ನ ಮಾಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more