Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Published : Mar 15, 2022, 09:05 AM IST

*  ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ: ಯೋಗೇಶ್ವರ್‌ 
*  ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹ: ಪಾಟೀಲ್‌ 
*  ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ 
 

ಬೆಂಗಳೂರು(ಮಾ.15): ಮುಂಬರುವ ಚುನಾವಣೆಯನ್ನ ದೃಷ್ಟಿಯಲ್ಲಿಟ್ಟುಕೊಂಡು ಮೇಜರ್‌ ಸರ್ಜರಿಗೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ.  ಪ್ರಾಂತ್ಯವಾರು, ಜಾತಿವಾರು ಲೆಕ್ಕಾಚಾರದಲ್ಲಿ ನಾಲ್ವರು ಡಿಸಿಎಂ ನೇಮಕಕ್ಕೆ ಪ್ಲಾನ್‌ ಮಾಡಲಾಗಿದೆ ಅಂತ ತಿಳಿದು ಬಂದಿದೆ. 
* ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌-ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ. ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ.

News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

* ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈಬಿಡಿ, ಪಕ್ಷಕ್ಕೆ ಹೊರೆ ಆದವರಿಗೆ ಶಾಕ್‌ ಕೊಡಿ ಅಂತ ಸಿಟಿ ರವಿ ಆಗ್ರಹಿಸಿದ್ದಾರೆ.
* ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹವಷ್ಟೇ ಅಂತ ಸಚಿವ ಬಿ.ಸಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
* ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ ಅಂತ ಸಿ.ಪಿ. ಯೋಗೇಶ್ವರ್‌ ಸ್ಫೋಟಕ ಆರೋಪವೊಂದನ್ನ ಮಾಡಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more