ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

Suvarna News   | Asianet News
Published : Oct 21, 2021, 01:24 PM ISTUpdated : Oct 21, 2021, 01:47 PM IST

*   ಲಕ್ಷ್ಮೀ ಹೆಬ್ಬಾಳಕರ್‌ ಮಣಿಸಲು ರಮೇಶ್‌ ಜಾರಕಿಹೊಳಿ ಪ್ಲಾನ್‌
*   ಶ್ರದ್ಧಾ ಭೇಟಿಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರು
*   ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಶ್ರದ್ಧಾಗೆ ಮನವಿ

ಬೆಳಗಾವಿ(ಅ.21): ಬೆಳಗಾವಿಯಲ್ಲಿ ರಾಜಕೀಯ ಬದ್ಧವೈರಿ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ಮಣಿಸಲು ರಮೇಶ್‌ ಜಾರಕಿಹೊಳಿ ಪ್ಲಾನ್‌ವೊಂದನ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಸುರೇಶ್‌ ಅಂಗಡಿ ಪುತ್ರಿ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸೊಸೆ ಶ್ರದ್ಧಾ ಶೆಟ್ಟರ್‌ ಸ್ಪರ್ಧಿಸಲು ಚಿಂತನೆ ನಡೆದಿದೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರು ಶ್ರದ್ಧಾ ಅವರನ್ನ ಭೇಟಿಯಾಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಶ್ರದ್ಧಾಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಸ್ವತಃ ಶ್ರದ್ಧಾ ಶೆಟ್ಟರ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದಾರೆ. 

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?