ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

Suvarna News   | Asianet News
Published : Oct 21, 2021, 01:24 PM ISTUpdated : Oct 21, 2021, 01:47 PM IST

*   ಲಕ್ಷ್ಮೀ ಹೆಬ್ಬಾಳಕರ್‌ ಮಣಿಸಲು ರಮೇಶ್‌ ಜಾರಕಿಹೊಳಿ ಪ್ಲಾನ್‌
*   ಶ್ರದ್ಧಾ ಭೇಟಿಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರು
*   ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಶ್ರದ್ಧಾಗೆ ಮನವಿ

ಬೆಳಗಾವಿ(ಅ.21): ಬೆಳಗಾವಿಯಲ್ಲಿ ರಾಜಕೀಯ ಬದ್ಧವೈರಿ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ಮಣಿಸಲು ರಮೇಶ್‌ ಜಾರಕಿಹೊಳಿ ಪ್ಲಾನ್‌ವೊಂದನ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಸುರೇಶ್‌ ಅಂಗಡಿ ಪುತ್ರಿ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸೊಸೆ ಶ್ರದ್ಧಾ ಶೆಟ್ಟರ್‌ ಸ್ಪರ್ಧಿಸಲು ಚಿಂತನೆ ನಡೆದಿದೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರು ಶ್ರದ್ಧಾ ಅವರನ್ನ ಭೇಟಿಯಾಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಶ್ರದ್ಧಾಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಸ್ವತಃ ಶ್ರದ್ಧಾ ಶೆಟ್ಟರ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದಾರೆ. 

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!