ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

Suvarna News   | Asianet News
Published : Oct 21, 2021, 01:24 PM ISTUpdated : Oct 21, 2021, 01:47 PM IST

*   ಲಕ್ಷ್ಮೀ ಹೆಬ್ಬಾಳಕರ್‌ ಮಣಿಸಲು ರಮೇಶ್‌ ಜಾರಕಿಹೊಳಿ ಪ್ಲಾನ್‌
*   ಶ್ರದ್ಧಾ ಭೇಟಿಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರು
*   ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಶ್ರದ್ಧಾಗೆ ಮನವಿ

ಬೆಳಗಾವಿ(ಅ.21): ಬೆಳಗಾವಿಯಲ್ಲಿ ರಾಜಕೀಯ ಬದ್ಧವೈರಿ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ಮಣಿಸಲು ರಮೇಶ್‌ ಜಾರಕಿಹೊಳಿ ಪ್ಲಾನ್‌ವೊಂದನ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಸುರೇಶ್‌ ಅಂಗಡಿ ಪುತ್ರಿ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸೊಸೆ ಶ್ರದ್ಧಾ ಶೆಟ್ಟರ್‌ ಸ್ಪರ್ಧಿಸಲು ಚಿಂತನೆ ನಡೆದಿದೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರು ಶ್ರದ್ಧಾ ಅವರನ್ನ ಭೇಟಿಯಾಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಶ್ರದ್ಧಾಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಸ್ವತಃ ಶ್ರದ್ಧಾ ಶೆಟ್ಟರ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದಾರೆ. 

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?