ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

Suvarna News   | Asianet News
Published : Aug 31, 2021, 10:00 AM IST

ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಆ.31): ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮಾಡಿದ ಅಭಿವೃದ್ಧಿಯೇ ಗೆಲವಿಗೆ ಶ್ರೀರಕ್ಷೆ: ಅರವಿಂದ ಬೆಲ್ಲದ

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?