ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

Suvarna News   | Asianet News
Published : Aug 31, 2021, 10:00 AM IST

ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಆ.31): ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮಾಡಿದ ಅಭಿವೃದ್ಧಿಯೇ ಗೆಲವಿಗೆ ಶ್ರೀರಕ್ಷೆ: ಅರವಿಂದ ಬೆಲ್ಲದ

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!