ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

Published : Aug 31, 2021, 10:00 AM IST

ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಆ.31): ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮಾಡಿದ ಅಭಿವೃದ್ಧಿಯೇ ಗೆಲವಿಗೆ ಶ್ರೀರಕ್ಷೆ: ಅರವಿಂದ ಬೆಲ್ಲದ

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!