ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

Published : Oct 25, 2021, 10:08 AM ISTUpdated : Oct 25, 2021, 10:17 AM IST

*  ಅಖಾಡಕ್ಕೆ ಇಳಿದ ಜಗದೀಶ್‌ ಶೆಟ್ಟರ್‌, ಬಿ.ವೈ.ವಿಜಯೇಂದ್ರ 
*  ಮನೆ ಮನೆಗೆ ಬಿಜೆಪಿ ನಾಯಕರು ಭೇಟಿ 
*  ಕಾಂಗ್ರೆಸ್‌ ನಾಯಕರಿಂದಲೂ ಅಬ್ಬರದ ಪ್ರಚಾರ 

ಹಾನಗಲ್‌(ಅ.25):  ಹಾನಗಲ್‌ ಉಪಚುನಾವಣೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಹೌದು, ಜಾತಿ ಲೆಕ್ಕಾಚಾರದ ಮೇಲೆ ಮನೆ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಬಿ.ವೈ. ವಿಜಯೇಂದ್ರ ಅವರು ಇಂದು ಅಖಾಡಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಹಾನಗಲ್‌ ಇಂದು ವಿಜಯೇಂದ್ರ ಭರ್ಜರಿ ಪ್ರಚಾರವನ್ನ ಮಾಡಲಿದ್ದಾರೆ. ಇನ್ನು ಕಾಂಗ್ರೆಸ್‌ ನಾಯಕರೂ ಕೂಡ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್, ಪುಟ್ಟರಂಗಶೆಟ್ಟಿ, ಕುಲ್‌ದೀಪ್‌ ಸಿಂಗ್‌ ಪ್ರಚಾರ ಮಾಡಲಿದ್ದಾರೆ. 

ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!