ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

Suvarna News   | Asianet News
Published : Oct 25, 2021, 10:08 AM ISTUpdated : Oct 25, 2021, 10:17 AM IST

*  ಅಖಾಡಕ್ಕೆ ಇಳಿದ ಜಗದೀಶ್‌ ಶೆಟ್ಟರ್‌, ಬಿ.ವೈ.ವಿಜಯೇಂದ್ರ 
*  ಮನೆ ಮನೆಗೆ ಬಿಜೆಪಿ ನಾಯಕರು ಭೇಟಿ 
*  ಕಾಂಗ್ರೆಸ್‌ ನಾಯಕರಿಂದಲೂ ಅಬ್ಬರದ ಪ್ರಚಾರ 

ಹಾನಗಲ್‌(ಅ.25):  ಹಾನಗಲ್‌ ಉಪಚುನಾವಣೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಹೌದು, ಜಾತಿ ಲೆಕ್ಕಾಚಾರದ ಮೇಲೆ ಮನೆ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಬಿ.ವೈ. ವಿಜಯೇಂದ್ರ ಅವರು ಇಂದು ಅಖಾಡಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಹಾನಗಲ್‌ ಇಂದು ವಿಜಯೇಂದ್ರ ಭರ್ಜರಿ ಪ್ರಚಾರವನ್ನ ಮಾಡಲಿದ್ದಾರೆ. ಇನ್ನು ಕಾಂಗ್ರೆಸ್‌ ನಾಯಕರೂ ಕೂಡ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್, ಪುಟ್ಟರಂಗಶೆಟ್ಟಿ, ಕುಲ್‌ದೀಪ್‌ ಸಿಂಗ್‌ ಪ್ರಚಾರ ಮಾಡಲಿದ್ದಾರೆ. 

ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!