ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

Suvarna News   | Asianet News
Published : Oct 25, 2021, 10:08 AM ISTUpdated : Oct 25, 2021, 10:17 AM IST

*  ಅಖಾಡಕ್ಕೆ ಇಳಿದ ಜಗದೀಶ್‌ ಶೆಟ್ಟರ್‌, ಬಿ.ವೈ.ವಿಜಯೇಂದ್ರ 
*  ಮನೆ ಮನೆಗೆ ಬಿಜೆಪಿ ನಾಯಕರು ಭೇಟಿ 
*  ಕಾಂಗ್ರೆಸ್‌ ನಾಯಕರಿಂದಲೂ ಅಬ್ಬರದ ಪ್ರಚಾರ 

ಹಾನಗಲ್‌(ಅ.25):  ಹಾನಗಲ್‌ ಉಪಚುನಾವಣೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಹೌದು, ಜಾತಿ ಲೆಕ್ಕಾಚಾರದ ಮೇಲೆ ಮನೆ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಬಿ.ವೈ. ವಿಜಯೇಂದ್ರ ಅವರು ಇಂದು ಅಖಾಡಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಹಾನಗಲ್‌ ಇಂದು ವಿಜಯೇಂದ್ರ ಭರ್ಜರಿ ಪ್ರಚಾರವನ್ನ ಮಾಡಲಿದ್ದಾರೆ. ಇನ್ನು ಕಾಂಗ್ರೆಸ್‌ ನಾಯಕರೂ ಕೂಡ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್, ಪುಟ್ಟರಂಗಶೆಟ್ಟಿ, ಕುಲ್‌ದೀಪ್‌ ಸಿಂಗ್‌ ಪ್ರಚಾರ ಮಾಡಲಿದ್ದಾರೆ. 

ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?