ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

Suvarna News   | Asianet News
Published : Oct 20, 2021, 12:57 PM IST

*  ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ
*  ಕುಮಾರಸ್ವಾಮಿ ವೈಯಕ್ತಿಕ ವಿಚಾರಕ್ಕೂ ಕೈಹಾಕಿದ ಬಿಜೆಪಿ
*  ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿರುವ ಪ್ರಸ್ತಾಪವಾಗುತ್ತಿರುವ ಬಹುತೇಕ ವಿಚಾರಗಳು

ಬೆಂಗಳೂರು(ಅ.20): ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಅಂಗಳದಲ್ಲಿ ಈಗ ಪ್ರಸ್ತಾಪವಾಗುತ್ತಿರುವ ಬಹುತೇಕ ಎಲ್ಲ ವಿಚಾರಗಳೂ ಕೂಡ ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿವೆ. ಹೌದು, ಬಹುತೇಕ ಮೂರು ಪಕ್ಷಗಳ ನಾಯಕರು ಆಡುತ್ತಿರುವ ಮಾತುಗಳು, ಅವರು ಪ್ರಸ್ತಾಪ ಮಾಡುತ್ತಿರುವ ವಿಚಾರಗಳು ಜನರಿಗೆ ಯಾವ ಸಂದೇಶಗಳನ್ನ ಕೊಡಬೇಕಾಗಿತ್ತೋ ಅಂತಹ ಉತ್ತಮವಾದ ಸಂದೇಶಗಳನ್ನ ಕೊಡ್ತಾಯಿಲ್ಲ. ಬದಲಾಗಿ ನಕಾರಾತ್ಮಕವಾಗಿರುವಂತ ಸಂದೇಶಗಳನ್ನ ನೀಡುವಂತ ಹೇಳಿಕೆಗಳೇ ಬರುತ್ತಿವೆ.ಅದರಲ್ಲೂ ಮುಖ್ಯವಾಗಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದೀಗ ಹೆಜ್ಜೆ ಮುಂದು ಹೋಗಿರುವ ಬಿಜೆಪಿ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರಗಳನ್ನೂ ಕೂಡ ಪ್ರಸ್ತಾಪ ಮಾಡುವಂತ ಪ್ರಯತ್ನ ನಡೆಯತ್ತಿದೆ. ಅದರಲ್ಲೂ ದ್ವಿಪತ್ನಿತ್ವ ವಿಚಾರವನ್ನೂ ಕೂಡ ಬಿಜೆಪಿ ಪ್ರಶ್ನೆ ಮಾಡಿದೆ. 

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!