ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

Suvarna News   | Asianet News
Published : Oct 20, 2021, 12:57 PM IST

*  ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ
*  ಕುಮಾರಸ್ವಾಮಿ ವೈಯಕ್ತಿಕ ವಿಚಾರಕ್ಕೂ ಕೈಹಾಕಿದ ಬಿಜೆಪಿ
*  ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿರುವ ಪ್ರಸ್ತಾಪವಾಗುತ್ತಿರುವ ಬಹುತೇಕ ವಿಚಾರಗಳು

ಬೆಂಗಳೂರು(ಅ.20): ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಅಂಗಳದಲ್ಲಿ ಈಗ ಪ್ರಸ್ತಾಪವಾಗುತ್ತಿರುವ ಬಹುತೇಕ ಎಲ್ಲ ವಿಚಾರಗಳೂ ಕೂಡ ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿವೆ. ಹೌದು, ಬಹುತೇಕ ಮೂರು ಪಕ್ಷಗಳ ನಾಯಕರು ಆಡುತ್ತಿರುವ ಮಾತುಗಳು, ಅವರು ಪ್ರಸ್ತಾಪ ಮಾಡುತ್ತಿರುವ ವಿಚಾರಗಳು ಜನರಿಗೆ ಯಾವ ಸಂದೇಶಗಳನ್ನ ಕೊಡಬೇಕಾಗಿತ್ತೋ ಅಂತಹ ಉತ್ತಮವಾದ ಸಂದೇಶಗಳನ್ನ ಕೊಡ್ತಾಯಿಲ್ಲ. ಬದಲಾಗಿ ನಕಾರಾತ್ಮಕವಾಗಿರುವಂತ ಸಂದೇಶಗಳನ್ನ ನೀಡುವಂತ ಹೇಳಿಕೆಗಳೇ ಬರುತ್ತಿವೆ.ಅದರಲ್ಲೂ ಮುಖ್ಯವಾಗಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದೀಗ ಹೆಜ್ಜೆ ಮುಂದು ಹೋಗಿರುವ ಬಿಜೆಪಿ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರಗಳನ್ನೂ ಕೂಡ ಪ್ರಸ್ತಾಪ ಮಾಡುವಂತ ಪ್ರಯತ್ನ ನಡೆಯತ್ತಿದೆ. ಅದರಲ್ಲೂ ದ್ವಿಪತ್ನಿತ್ವ ವಿಚಾರವನ್ನೂ ಕೂಡ ಬಿಜೆಪಿ ಪ್ರಶ್ನೆ ಮಾಡಿದೆ. 

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!