ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

Suvarna News   | Asianet News
Published : Oct 20, 2021, 12:57 PM IST

*  ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ
*  ಕುಮಾರಸ್ವಾಮಿ ವೈಯಕ್ತಿಕ ವಿಚಾರಕ್ಕೂ ಕೈಹಾಕಿದ ಬಿಜೆಪಿ
*  ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿರುವ ಪ್ರಸ್ತಾಪವಾಗುತ್ತಿರುವ ಬಹುತೇಕ ವಿಚಾರಗಳು

ಬೆಂಗಳೂರು(ಅ.20): ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಅಂಗಳದಲ್ಲಿ ಈಗ ಪ್ರಸ್ತಾಪವಾಗುತ್ತಿರುವ ಬಹುತೇಕ ಎಲ್ಲ ವಿಚಾರಗಳೂ ಕೂಡ ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿವೆ. ಹೌದು, ಬಹುತೇಕ ಮೂರು ಪಕ್ಷಗಳ ನಾಯಕರು ಆಡುತ್ತಿರುವ ಮಾತುಗಳು, ಅವರು ಪ್ರಸ್ತಾಪ ಮಾಡುತ್ತಿರುವ ವಿಚಾರಗಳು ಜನರಿಗೆ ಯಾವ ಸಂದೇಶಗಳನ್ನ ಕೊಡಬೇಕಾಗಿತ್ತೋ ಅಂತಹ ಉತ್ತಮವಾದ ಸಂದೇಶಗಳನ್ನ ಕೊಡ್ತಾಯಿಲ್ಲ. ಬದಲಾಗಿ ನಕಾರಾತ್ಮಕವಾಗಿರುವಂತ ಸಂದೇಶಗಳನ್ನ ನೀಡುವಂತ ಹೇಳಿಕೆಗಳೇ ಬರುತ್ತಿವೆ.ಅದರಲ್ಲೂ ಮುಖ್ಯವಾಗಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದೀಗ ಹೆಜ್ಜೆ ಮುಂದು ಹೋಗಿರುವ ಬಿಜೆಪಿ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರಗಳನ್ನೂ ಕೂಡ ಪ್ರಸ್ತಾಪ ಮಾಡುವಂತ ಪ್ರಯತ್ನ ನಡೆಯತ್ತಿದೆ. ಅದರಲ್ಲೂ ದ್ವಿಪತ್ನಿತ್ವ ವಿಚಾರವನ್ನೂ ಕೂಡ ಬಿಜೆಪಿ ಪ್ರಶ್ನೆ ಮಾಡಿದೆ. 

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!