ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ

Published : Oct 20, 2021, 12:57 PM IST

*  ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ
*  ಕುಮಾರಸ್ವಾಮಿ ವೈಯಕ್ತಿಕ ವಿಚಾರಕ್ಕೂ ಕೈಹಾಕಿದ ಬಿಜೆಪಿ
*  ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿರುವ ಪ್ರಸ್ತಾಪವಾಗುತ್ತಿರುವ ಬಹುತೇಕ ವಿಚಾರಗಳು

ಬೆಂಗಳೂರು(ಅ.20): ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಅಂಗಳದಲ್ಲಿ ಈಗ ಪ್ರಸ್ತಾಪವಾಗುತ್ತಿರುವ ಬಹುತೇಕ ಎಲ್ಲ ವಿಚಾರಗಳೂ ಕೂಡ ಅತ್ಯಂತ ಕೆಳಮಟ್ಟಕ್ಕೆ ತಲುಪುತ್ತಿವೆ. ಹೌದು, ಬಹುತೇಕ ಮೂರು ಪಕ್ಷಗಳ ನಾಯಕರು ಆಡುತ್ತಿರುವ ಮಾತುಗಳು, ಅವರು ಪ್ರಸ್ತಾಪ ಮಾಡುತ್ತಿರುವ ವಿಚಾರಗಳು ಜನರಿಗೆ ಯಾವ ಸಂದೇಶಗಳನ್ನ ಕೊಡಬೇಕಾಗಿತ್ತೋ ಅಂತಹ ಉತ್ತಮವಾದ ಸಂದೇಶಗಳನ್ನ ಕೊಡ್ತಾಯಿಲ್ಲ. ಬದಲಾಗಿ ನಕಾರಾತ್ಮಕವಾಗಿರುವಂತ ಸಂದೇಶಗಳನ್ನ ನೀಡುವಂತ ಹೇಳಿಕೆಗಳೇ ಬರುತ್ತಿವೆ.ಅದರಲ್ಲೂ ಮುಖ್ಯವಾಗಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂರ ಮತಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದೀಗ ಹೆಜ್ಜೆ ಮುಂದು ಹೋಗಿರುವ ಬಿಜೆಪಿ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರಗಳನ್ನೂ ಕೂಡ ಪ್ರಸ್ತಾಪ ಮಾಡುವಂತ ಪ್ರಯತ್ನ ನಡೆಯತ್ತಿದೆ. ಅದರಲ್ಲೂ ದ್ವಿಪತ್ನಿತ್ವ ವಿಚಾರವನ್ನೂ ಕೂಡ ಬಿಜೆಪಿ ಪ್ರಶ್ನೆ ಮಾಡಿದೆ. 

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!