ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

Published : Aug 11, 2022, 10:10 AM ISTUpdated : Aug 11, 2022, 10:15 AM IST

ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ ಸಿದ್ಧ

ಬೆಂಗಳೂರು(ಆ.11):  2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಅಖಾಡ ಸಿದ್ಧವಾಗುತ್ತಿದೆ. ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ವೊಂದನ್ನು ಮಾಡಿದೆ. ಹತ್ತಾರು ಲೆಕ್ಕಾಚಾರದೊಂದಿಗೆ ಮತದಾರರ ಬಾಗಿಲಿ ರಾಜ್ಯ ಸರ್ಕಾರ ಹೊರಟಿದೆ.  ಪ್ರಮುಖ 55 ಕ್ಷೇತ್ರಗಳಲ್ಲಿ ಸರ್ಕಾರದ ಜನೋತ್ಸವದ ಕಹಳೆ ಮೊಳಗಲಿದೆ.  ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆಗಳನ್ನ ಹೊತ್ತು ಮತದಾರರ ಮನೆ ಬಾಗಿಲಿಗೆ ತಲುಪಲಿದೆ ಬಿಜೆಪಿ. ಸೆಪ್ಟೆಂಬರ್‌ ಮೊದಲ ವಾರದಿಂದ ರಾಜ್ಯಾದ್ಯಂತ ಜನೋತ್ಸವ ಸಮಾವೇಶಗಳನ್ನ ನಡೆಯಲಿದೆ. 

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more