ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

Published : Aug 11, 2022, 10:10 AM ISTUpdated : Aug 11, 2022, 10:15 AM IST

ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ ಸಿದ್ಧ

ಬೆಂಗಳೂರು(ಆ.11):  2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಅಖಾಡ ಸಿದ್ಧವಾಗುತ್ತಿದೆ. ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ವೊಂದನ್ನು ಮಾಡಿದೆ. ಹತ್ತಾರು ಲೆಕ್ಕಾಚಾರದೊಂದಿಗೆ ಮತದಾರರ ಬಾಗಿಲಿ ರಾಜ್ಯ ಸರ್ಕಾರ ಹೊರಟಿದೆ.  ಪ್ರಮುಖ 55 ಕ್ಷೇತ್ರಗಳಲ್ಲಿ ಸರ್ಕಾರದ ಜನೋತ್ಸವದ ಕಹಳೆ ಮೊಳಗಲಿದೆ.  ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆಗಳನ್ನ ಹೊತ್ತು ಮತದಾರರ ಮನೆ ಬಾಗಿಲಿಗೆ ತಲುಪಲಿದೆ ಬಿಜೆಪಿ. ಸೆಪ್ಟೆಂಬರ್‌ ಮೊದಲ ವಾರದಿಂದ ರಾಜ್ಯಾದ್ಯಂತ ಜನೋತ್ಸವ ಸಮಾವೇಶಗಳನ್ನ ನಡೆಯಲಿದೆ. 

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more