ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

Published : Aug 11, 2022, 10:10 AM ISTUpdated : Aug 11, 2022, 10:15 AM IST

ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ ಸಿದ್ಧ

ಬೆಂಗಳೂರು(ಆ.11):  2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಅಖಾಡ ಸಿದ್ಧವಾಗುತ್ತಿದೆ. ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ವೊಂದನ್ನು ಮಾಡಿದೆ. ಹತ್ತಾರು ಲೆಕ್ಕಾಚಾರದೊಂದಿಗೆ ಮತದಾರರ ಬಾಗಿಲಿ ರಾಜ್ಯ ಸರ್ಕಾರ ಹೊರಟಿದೆ.  ಪ್ರಮುಖ 55 ಕ್ಷೇತ್ರಗಳಲ್ಲಿ ಸರ್ಕಾರದ ಜನೋತ್ಸವದ ಕಹಳೆ ಮೊಳಗಲಿದೆ.  ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆಗಳನ್ನ ಹೊತ್ತು ಮತದಾರರ ಮನೆ ಬಾಗಿಲಿಗೆ ತಲುಪಲಿದೆ ಬಿಜೆಪಿ. ಸೆಪ್ಟೆಂಬರ್‌ ಮೊದಲ ವಾರದಿಂದ ರಾಜ್ಯಾದ್ಯಂತ ಜನೋತ್ಸವ ಸಮಾವೇಶಗಳನ್ನ ನಡೆಯಲಿದೆ. 

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more