ನವಕರ್ನಾಟಕದ ಕಡೆ ಮೋದಿ ದೃಷ್ಟಿ, ಈ ಬಾರಿ ಬಿಜೆಪಿ ಗೆಲುವು ಖಚಿತ: ರಾಜೀವ್ ಚಂದ್ರಶೇಖರ್

ನವಕರ್ನಾಟಕದ ಕಡೆ ಮೋದಿ ದೃಷ್ಟಿ, ಈ ಬಾರಿ ಬಿಜೆಪಿ ಗೆಲುವು ಖಚಿತ: ರಾಜೀವ್ ಚಂದ್ರಶೇಖರ್

Published : May 07, 2023, 03:41 PM ISTUpdated : May 07, 2023, 06:06 PM IST

ಮೋದಿ ರೋಡ್‌ ಶೋಗೆ ನಿರೀಕ್ಷೆ ಮೀರಿ ಜನರ ಆಗಮನ
ಈ ರೀತಿ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನೋಡಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿಕೆ

ಬೆಂಗಳೂರು: ನರೇಂದ್ರ ಮೋದಿಯವರ ಮೇಲೆ ಜನರಿಗೆ ಸಾಕಷ್ಟು ಆಕರ್ಷಣೆ ಇದೆ. ನವ ಕರ್ನಾಟಕದ ಕಡೆ ಮೋದಿ ದೃಷ್ಟಿ ಇದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಕಾಂಗ್ರೆಸ್‌ 65 ವರ್ಷ ವೋಟ್‌ ಬ್ಯಾಂಕಿಂಗ್‌ ರಾಜಕಾರಣ ಮಾಡ್ತು. ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಹುಲ್‌ ಗಾಂಧಿಗೆ ಜನ ಉತ್ತರ ಕೊಡ್ತಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಖಚಿತ. ಈ ರೀತಿಯ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನಾನು ನೋಡಿಲ್ಲ. ಮೋದಿಯವರ ರೋಡ್ ಶೋಗೆ ನಿರೀಕ್ಷೆಗೂ ಮೀರಿದ ಜನ ಆಗಮಿಸಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸಂತಸವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more