ನವಕರ್ನಾಟಕದ ಕಡೆ ಮೋದಿ ದೃಷ್ಟಿ, ಈ ಬಾರಿ ಬಿಜೆಪಿ ಗೆಲುವು ಖಚಿತ: ರಾಜೀವ್ ಚಂದ್ರಶೇಖರ್

ನವಕರ್ನಾಟಕದ ಕಡೆ ಮೋದಿ ದೃಷ್ಟಿ, ಈ ಬಾರಿ ಬಿಜೆಪಿ ಗೆಲುವು ಖಚಿತ: ರಾಜೀವ್ ಚಂದ್ರಶೇಖರ್

Published : May 07, 2023, 03:41 PM ISTUpdated : May 07, 2023, 06:06 PM IST

ಮೋದಿ ರೋಡ್‌ ಶೋಗೆ ನಿರೀಕ್ಷೆ ಮೀರಿ ಜನರ ಆಗಮನ
ಈ ರೀತಿ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನೋಡಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿಕೆ

ಬೆಂಗಳೂರು: ನರೇಂದ್ರ ಮೋದಿಯವರ ಮೇಲೆ ಜನರಿಗೆ ಸಾಕಷ್ಟು ಆಕರ್ಷಣೆ ಇದೆ. ನವ ಕರ್ನಾಟಕದ ಕಡೆ ಮೋದಿ ದೃಷ್ಟಿ ಇದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಕಾಂಗ್ರೆಸ್‌ 65 ವರ್ಷ ವೋಟ್‌ ಬ್ಯಾಂಕಿಂಗ್‌ ರಾಜಕಾರಣ ಮಾಡ್ತು. ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಹುಲ್‌ ಗಾಂಧಿಗೆ ಜನ ಉತ್ತರ ಕೊಡ್ತಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಖಚಿತ. ಈ ರೀತಿಯ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನಾನು ನೋಡಿಲ್ಲ. ಮೋದಿಯವರ ರೋಡ್ ಶೋಗೆ ನಿರೀಕ್ಷೆಗೂ ಮೀರಿದ ಜನ ಆಗಮಿಸಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸಂತಸವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more