ನವಕರ್ನಾಟಕದ ಕಡೆ ಮೋದಿ ದೃಷ್ಟಿ, ಈ ಬಾರಿ ಬಿಜೆಪಿ ಗೆಲುವು ಖಚಿತ: ರಾಜೀವ್ ಚಂದ್ರಶೇಖರ್

ನವಕರ್ನಾಟಕದ ಕಡೆ ಮೋದಿ ದೃಷ್ಟಿ, ಈ ಬಾರಿ ಬಿಜೆಪಿ ಗೆಲುವು ಖಚಿತ: ರಾಜೀವ್ ಚಂದ್ರಶೇಖರ್

Published : May 07, 2023, 03:41 PM ISTUpdated : May 07, 2023, 06:06 PM IST

ಮೋದಿ ರೋಡ್‌ ಶೋಗೆ ನಿರೀಕ್ಷೆ ಮೀರಿ ಜನರ ಆಗಮನ
ಈ ರೀತಿ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನೋಡಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿಕೆ

ಬೆಂಗಳೂರು: ನರೇಂದ್ರ ಮೋದಿಯವರ ಮೇಲೆ ಜನರಿಗೆ ಸಾಕಷ್ಟು ಆಕರ್ಷಣೆ ಇದೆ. ನವ ಕರ್ನಾಟಕದ ಕಡೆ ಮೋದಿ ದೃಷ್ಟಿ ಇದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಕಾಂಗ್ರೆಸ್‌ 65 ವರ್ಷ ವೋಟ್‌ ಬ್ಯಾಂಕಿಂಗ್‌ ರಾಜಕಾರಣ ಮಾಡ್ತು. ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಹುಲ್‌ ಗಾಂಧಿಗೆ ಜನ ಉತ್ತರ ಕೊಡ್ತಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಖಚಿತ. ಈ ರೀತಿಯ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನಾನು ನೋಡಿಲ್ಲ. ಮೋದಿಯವರ ರೋಡ್ ಶೋಗೆ ನಿರೀಕ್ಷೆಗೂ ಮೀರಿದ ಜನ ಆಗಮಿಸಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸಂತಸವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more