Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Published : Feb 20, 2024, 11:01 AM IST

ಮಂಡ್ಯ ಟಿಕೆಟ್ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ..!
ಸುಮಲತಾರನ್ನೇ ಕಣಕ್ಕಿಳಿಸಲು ಬಿಜೆಪಿ ವರಿಷ್ಠರ ಚಿಂತನೆ
ಮಂಡ್ಯಕ್ಕಾಗಿ ಹೋರಾಟ ಮುಂದುವರೆಸಿರುವ ಜೆಡಿಎಸ್

ಚುನಾವಣೆ ಬಂತು ಅಂದ್ರೆ ಮಂಡ್ಯ(Mandya) ಹೈವೋಲ್ಟೆಜ್ ರಣಕಣವಾಗುತ್ತೆ. ಮೊನ್ನೆಯಷ್ಟೆ ಸುಮಲತಾ(Sumalatha) ಮಂಡ್ಯ ಬಿಡೋ ಮಾತೆ ಇಲ್ಲ ಅಂತ ಖಡಕ್ ಸಂದೇಶ ನೀಡಿದ್ರು. ಇದರ ಬೆನ್ನಲ್ಲೇ ಬಿಜೆಪಿಯಿಂದ(BJP) ಸುಮಲತಾಗೆ ಮಂಡ್ಯ ಟಿಕೆಟ್(Ticket) ಪಕ್ಕಾ ಅನ್ನೋ ಮಾತು ಬಲವಾಗಿದ್ದು, ಜೆಡಿಎಸ್ ಏನ್ ಮಾಡುತ್ತೆ ಅನ್ನೋ ಪ್ರಶ್ನೆ ಎದುರಾಗಿದೆ. ಈಗಾಗಲೇ ದೇವೇಗೌಡರಿಗೂ(Devegowda) ಸೂಚ್ಯವಾಗಿ ಈ ಬಗ್ಗೆ ಬಿಜೆಪಿ ತಿಳಿಸಿದೆ. ಮಂಡ್ಯ ಟಿಕೆಟ್ ಬಿಟ್ಟುಕೊಡದಿರಲು ಬಿಜೆಪಿ ನಾಯಕರ ಸ್ಕೆಚ್ ಹಾಗಿದ್ದು, ಶೀಘ್ರದಲ್ಲೇ ಸೀಟು ಹಂಚಿಕೆ ವೇಳೆ ಬಿಜೆಪಿಯಿಂದ ಈ ವಿಚಾರ ಪ್ರಸ್ತಾಪ ಮಾಡಲಾಗುವುದು. ಇತ್ತೀಚೆಗೆ ಬಿಜೆಪಿ ಹೈಕಮಾಂಡ್‌ನನ್ನು ಸಂಸದೆ ಸುಮಲತಾ ಭೇಟಿ ಮಾಡಿದ್ದರು. ನಡ್ಡಾ, ಅಮಿತ್ ಶಾ, ಮೋದಿ ಭೇಟಿಯಾಗಿ ಮಂಡ್ಯ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಸದ್ಯ ಈ ಮೂವರು ನಾಯಕರು ಮಂಡ್ಯ ಟಿಕೆಟ್ ಭರವಸೆ ನೀಡಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more