Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Published : Feb 20, 2024, 11:01 AM IST

ಮಂಡ್ಯ ಟಿಕೆಟ್ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ..!
ಸುಮಲತಾರನ್ನೇ ಕಣಕ್ಕಿಳಿಸಲು ಬಿಜೆಪಿ ವರಿಷ್ಠರ ಚಿಂತನೆ
ಮಂಡ್ಯಕ್ಕಾಗಿ ಹೋರಾಟ ಮುಂದುವರೆಸಿರುವ ಜೆಡಿಎಸ್

ಚುನಾವಣೆ ಬಂತು ಅಂದ್ರೆ ಮಂಡ್ಯ(Mandya) ಹೈವೋಲ್ಟೆಜ್ ರಣಕಣವಾಗುತ್ತೆ. ಮೊನ್ನೆಯಷ್ಟೆ ಸುಮಲತಾ(Sumalatha) ಮಂಡ್ಯ ಬಿಡೋ ಮಾತೆ ಇಲ್ಲ ಅಂತ ಖಡಕ್ ಸಂದೇಶ ನೀಡಿದ್ರು. ಇದರ ಬೆನ್ನಲ್ಲೇ ಬಿಜೆಪಿಯಿಂದ(BJP) ಸುಮಲತಾಗೆ ಮಂಡ್ಯ ಟಿಕೆಟ್(Ticket) ಪಕ್ಕಾ ಅನ್ನೋ ಮಾತು ಬಲವಾಗಿದ್ದು, ಜೆಡಿಎಸ್ ಏನ್ ಮಾಡುತ್ತೆ ಅನ್ನೋ ಪ್ರಶ್ನೆ ಎದುರಾಗಿದೆ. ಈಗಾಗಲೇ ದೇವೇಗೌಡರಿಗೂ(Devegowda) ಸೂಚ್ಯವಾಗಿ ಈ ಬಗ್ಗೆ ಬಿಜೆಪಿ ತಿಳಿಸಿದೆ. ಮಂಡ್ಯ ಟಿಕೆಟ್ ಬಿಟ್ಟುಕೊಡದಿರಲು ಬಿಜೆಪಿ ನಾಯಕರ ಸ್ಕೆಚ್ ಹಾಗಿದ್ದು, ಶೀಘ್ರದಲ್ಲೇ ಸೀಟು ಹಂಚಿಕೆ ವೇಳೆ ಬಿಜೆಪಿಯಿಂದ ಈ ವಿಚಾರ ಪ್ರಸ್ತಾಪ ಮಾಡಲಾಗುವುದು. ಇತ್ತೀಚೆಗೆ ಬಿಜೆಪಿ ಹೈಕಮಾಂಡ್‌ನನ್ನು ಸಂಸದೆ ಸುಮಲತಾ ಭೇಟಿ ಮಾಡಿದ್ದರು. ನಡ್ಡಾ, ಅಮಿತ್ ಶಾ, ಮೋದಿ ಭೇಟಿಯಾಗಿ ಮಂಡ್ಯ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಸದ್ಯ ಈ ಮೂವರು ನಾಯಕರು ಮಂಡ್ಯ ಟಿಕೆಟ್ ಭರವಸೆ ನೀಡಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more