Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Published : Feb 20, 2024, 11:01 AM IST

ಮಂಡ್ಯ ಟಿಕೆಟ್ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ..!
ಸುಮಲತಾರನ್ನೇ ಕಣಕ್ಕಿಳಿಸಲು ಬಿಜೆಪಿ ವರಿಷ್ಠರ ಚಿಂತನೆ
ಮಂಡ್ಯಕ್ಕಾಗಿ ಹೋರಾಟ ಮುಂದುವರೆಸಿರುವ ಜೆಡಿಎಸ್

ಚುನಾವಣೆ ಬಂತು ಅಂದ್ರೆ ಮಂಡ್ಯ(Mandya) ಹೈವೋಲ್ಟೆಜ್ ರಣಕಣವಾಗುತ್ತೆ. ಮೊನ್ನೆಯಷ್ಟೆ ಸುಮಲತಾ(Sumalatha) ಮಂಡ್ಯ ಬಿಡೋ ಮಾತೆ ಇಲ್ಲ ಅಂತ ಖಡಕ್ ಸಂದೇಶ ನೀಡಿದ್ರು. ಇದರ ಬೆನ್ನಲ್ಲೇ ಬಿಜೆಪಿಯಿಂದ(BJP) ಸುಮಲತಾಗೆ ಮಂಡ್ಯ ಟಿಕೆಟ್(Ticket) ಪಕ್ಕಾ ಅನ್ನೋ ಮಾತು ಬಲವಾಗಿದ್ದು, ಜೆಡಿಎಸ್ ಏನ್ ಮಾಡುತ್ತೆ ಅನ್ನೋ ಪ್ರಶ್ನೆ ಎದುರಾಗಿದೆ. ಈಗಾಗಲೇ ದೇವೇಗೌಡರಿಗೂ(Devegowda) ಸೂಚ್ಯವಾಗಿ ಈ ಬಗ್ಗೆ ಬಿಜೆಪಿ ತಿಳಿಸಿದೆ. ಮಂಡ್ಯ ಟಿಕೆಟ್ ಬಿಟ್ಟುಕೊಡದಿರಲು ಬಿಜೆಪಿ ನಾಯಕರ ಸ್ಕೆಚ್ ಹಾಗಿದ್ದು, ಶೀಘ್ರದಲ್ಲೇ ಸೀಟು ಹಂಚಿಕೆ ವೇಳೆ ಬಿಜೆಪಿಯಿಂದ ಈ ವಿಚಾರ ಪ್ರಸ್ತಾಪ ಮಾಡಲಾಗುವುದು. ಇತ್ತೀಚೆಗೆ ಬಿಜೆಪಿ ಹೈಕಮಾಂಡ್‌ನನ್ನು ಸಂಸದೆ ಸುಮಲತಾ ಭೇಟಿ ಮಾಡಿದ್ದರು. ನಡ್ಡಾ, ಅಮಿತ್ ಶಾ, ಮೋದಿ ಭೇಟಿಯಾಗಿ ಮಂಡ್ಯ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಸದ್ಯ ಈ ಮೂವರು ನಾಯಕರು ಮಂಡ್ಯ ಟಿಕೆಟ್ ಭರವಸೆ ನೀಡಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more