Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

Published : Feb 20, 2024, 11:01 AM IST

ಮಂಡ್ಯ ಟಿಕೆಟ್ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ..!
ಸುಮಲತಾರನ್ನೇ ಕಣಕ್ಕಿಳಿಸಲು ಬಿಜೆಪಿ ವರಿಷ್ಠರ ಚಿಂತನೆ
ಮಂಡ್ಯಕ್ಕಾಗಿ ಹೋರಾಟ ಮುಂದುವರೆಸಿರುವ ಜೆಡಿಎಸ್

ಚುನಾವಣೆ ಬಂತು ಅಂದ್ರೆ ಮಂಡ್ಯ(Mandya) ಹೈವೋಲ್ಟೆಜ್ ರಣಕಣವಾಗುತ್ತೆ. ಮೊನ್ನೆಯಷ್ಟೆ ಸುಮಲತಾ(Sumalatha) ಮಂಡ್ಯ ಬಿಡೋ ಮಾತೆ ಇಲ್ಲ ಅಂತ ಖಡಕ್ ಸಂದೇಶ ನೀಡಿದ್ರು. ಇದರ ಬೆನ್ನಲ್ಲೇ ಬಿಜೆಪಿಯಿಂದ(BJP) ಸುಮಲತಾಗೆ ಮಂಡ್ಯ ಟಿಕೆಟ್(Ticket) ಪಕ್ಕಾ ಅನ್ನೋ ಮಾತು ಬಲವಾಗಿದ್ದು, ಜೆಡಿಎಸ್ ಏನ್ ಮಾಡುತ್ತೆ ಅನ್ನೋ ಪ್ರಶ್ನೆ ಎದುರಾಗಿದೆ. ಈಗಾಗಲೇ ದೇವೇಗೌಡರಿಗೂ(Devegowda) ಸೂಚ್ಯವಾಗಿ ಈ ಬಗ್ಗೆ ಬಿಜೆಪಿ ತಿಳಿಸಿದೆ. ಮಂಡ್ಯ ಟಿಕೆಟ್ ಬಿಟ್ಟುಕೊಡದಿರಲು ಬಿಜೆಪಿ ನಾಯಕರ ಸ್ಕೆಚ್ ಹಾಗಿದ್ದು, ಶೀಘ್ರದಲ್ಲೇ ಸೀಟು ಹಂಚಿಕೆ ವೇಳೆ ಬಿಜೆಪಿಯಿಂದ ಈ ವಿಚಾರ ಪ್ರಸ್ತಾಪ ಮಾಡಲಾಗುವುದು. ಇತ್ತೀಚೆಗೆ ಬಿಜೆಪಿ ಹೈಕಮಾಂಡ್‌ನನ್ನು ಸಂಸದೆ ಸುಮಲತಾ ಭೇಟಿ ಮಾಡಿದ್ದರು. ನಡ್ಡಾ, ಅಮಿತ್ ಶಾ, ಮೋದಿ ಭೇಟಿಯಾಗಿ ಮಂಡ್ಯ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಸದ್ಯ ಈ ಮೂವರು ನಾಯಕರು ಮಂಡ್ಯ ಟಿಕೆಟ್ ಭರವಸೆ ನೀಡಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more