BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

Published : Mar 12, 2024, 10:45 AM ISTUpdated : Mar 12, 2024, 10:46 AM IST

ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್..?
ನಳಿನ್ ಕುಮಾರ್ ಕಟೀಲ್ ಬದಲು ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಲಕ್
ಗಣಿನಾಡು ಬಳ್ಳಾರಿಗೆ ದೇವೇಂದ್ರಪ್ಪ ಬದಲು ಬಿ.ಶ್ರೀರಾಮುಲು ಫಿಕ್ಸ್

ಬಿಜೆಪಿ (BJP) ಪಟ್ಟಿಯಲ್ಲಿ ಕೆಲ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಚಾನ್ಸ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಳಬರಿಗೆ ಕೊಕ್ ಕೊಟ್ಟು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಲಿದೆ ಎಂದು ತಿಳಿದುಬಂದಿದೆ. ಕೊಪ್ಪಳ(Koppal) ಕ್ಷೇತ್ರಕ್ಕೆ ಸಂಗಣ್ಣ ಕರಡಿ ಬದಲು ಡಾ. ಬಸವರಾಜ್ ಆಯ್ಕೆ ಮಾಡುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ(Davanagere) ಜಿ.ಎಂ.ಸಿದ್ದೇಶ್ವರ್ ಬದಲಿಗೆ ಲಿಂಗರಾಜುಗೆ ಟಿಕೆಟ್(Ticket) ನೀಡಬಹುದು. ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲು ಯದುವೀರ್‌ಗೆ , ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಪಕ್ಕಾ ಎನ್ನಲಾಗ್ತಿದೆ. ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್‌ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  Loksabha: ಬಿಜೆಪಿಯಲ್ಲಿ ಇನ್ನೂ ಮುಗಿಯದ ಟಿಕೆಟ್‌ ಟೆನ್ಷನ್‌ ! 10 ಹಾಲಿ ಸಂಸದರಿಗೆ ಟಿಕೆಟ್‌ ನೀಡಲು ಗ್ರೀನ್‌ ಸಿಗ್ನಲ್‌?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!