BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

Published : Mar 12, 2024, 10:45 AM ISTUpdated : Mar 12, 2024, 10:46 AM IST

ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್..?
ನಳಿನ್ ಕುಮಾರ್ ಕಟೀಲ್ ಬದಲು ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಲಕ್
ಗಣಿನಾಡು ಬಳ್ಳಾರಿಗೆ ದೇವೇಂದ್ರಪ್ಪ ಬದಲು ಬಿ.ಶ್ರೀರಾಮುಲು ಫಿಕ್ಸ್

ಬಿಜೆಪಿ (BJP) ಪಟ್ಟಿಯಲ್ಲಿ ಕೆಲ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಚಾನ್ಸ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಳಬರಿಗೆ ಕೊಕ್ ಕೊಟ್ಟು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಲಿದೆ ಎಂದು ತಿಳಿದುಬಂದಿದೆ. ಕೊಪ್ಪಳ(Koppal) ಕ್ಷೇತ್ರಕ್ಕೆ ಸಂಗಣ್ಣ ಕರಡಿ ಬದಲು ಡಾ. ಬಸವರಾಜ್ ಆಯ್ಕೆ ಮಾಡುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ(Davanagere) ಜಿ.ಎಂ.ಸಿದ್ದೇಶ್ವರ್ ಬದಲಿಗೆ ಲಿಂಗರಾಜುಗೆ ಟಿಕೆಟ್(Ticket) ನೀಡಬಹುದು. ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲು ಯದುವೀರ್‌ಗೆ , ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಪಕ್ಕಾ ಎನ್ನಲಾಗ್ತಿದೆ. ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್‌ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  Loksabha: ಬಿಜೆಪಿಯಲ್ಲಿ ಇನ್ನೂ ಮುಗಿಯದ ಟಿಕೆಟ್‌ ಟೆನ್ಷನ್‌ ! 10 ಹಾಲಿ ಸಂಸದರಿಗೆ ಟಿಕೆಟ್‌ ನೀಡಲು ಗ್ರೀನ್‌ ಸಿಗ್ನಲ್‌?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?