BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

Published : Mar 12, 2024, 10:45 AM ISTUpdated : Mar 12, 2024, 10:46 AM IST

ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್..?
ನಳಿನ್ ಕುಮಾರ್ ಕಟೀಲ್ ಬದಲು ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಲಕ್
ಗಣಿನಾಡು ಬಳ್ಳಾರಿಗೆ ದೇವೇಂದ್ರಪ್ಪ ಬದಲು ಬಿ.ಶ್ರೀರಾಮುಲು ಫಿಕ್ಸ್

ಬಿಜೆಪಿ (BJP) ಪಟ್ಟಿಯಲ್ಲಿ ಕೆಲ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಚಾನ್ಸ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಳಬರಿಗೆ ಕೊಕ್ ಕೊಟ್ಟು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಲಿದೆ ಎಂದು ತಿಳಿದುಬಂದಿದೆ. ಕೊಪ್ಪಳ(Koppal) ಕ್ಷೇತ್ರಕ್ಕೆ ಸಂಗಣ್ಣ ಕರಡಿ ಬದಲು ಡಾ. ಬಸವರಾಜ್ ಆಯ್ಕೆ ಮಾಡುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ(Davanagere) ಜಿ.ಎಂ.ಸಿದ್ದೇಶ್ವರ್ ಬದಲಿಗೆ ಲಿಂಗರಾಜುಗೆ ಟಿಕೆಟ್(Ticket) ನೀಡಬಹುದು. ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲು ಯದುವೀರ್‌ಗೆ , ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಪಕ್ಕಾ ಎನ್ನಲಾಗ್ತಿದೆ. ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್‌ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  Loksabha: ಬಿಜೆಪಿಯಲ್ಲಿ ಇನ್ನೂ ಮುಗಿಯದ ಟಿಕೆಟ್‌ ಟೆನ್ಷನ್‌ ! 10 ಹಾಲಿ ಸಂಸದರಿಗೆ ಟಿಕೆಟ್‌ ನೀಡಲು ಗ್ರೀನ್‌ ಸಿಗ್ನಲ್‌?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!