BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

Published : Mar 12, 2024, 10:45 AM ISTUpdated : Mar 12, 2024, 10:46 AM IST

ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್..?
ನಳಿನ್ ಕುಮಾರ್ ಕಟೀಲ್ ಬದಲು ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಲಕ್
ಗಣಿನಾಡು ಬಳ್ಳಾರಿಗೆ ದೇವೇಂದ್ರಪ್ಪ ಬದಲು ಬಿ.ಶ್ರೀರಾಮುಲು ಫಿಕ್ಸ್

ಬಿಜೆಪಿ (BJP) ಪಟ್ಟಿಯಲ್ಲಿ ಕೆಲ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಚಾನ್ಸ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಳಬರಿಗೆ ಕೊಕ್ ಕೊಟ್ಟು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಲಿದೆ ಎಂದು ತಿಳಿದುಬಂದಿದೆ. ಕೊಪ್ಪಳ(Koppal) ಕ್ಷೇತ್ರಕ್ಕೆ ಸಂಗಣ್ಣ ಕರಡಿ ಬದಲು ಡಾ. ಬಸವರಾಜ್ ಆಯ್ಕೆ ಮಾಡುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ(Davanagere) ಜಿ.ಎಂ.ಸಿದ್ದೇಶ್ವರ್ ಬದಲಿಗೆ ಲಿಂಗರಾಜುಗೆ ಟಿಕೆಟ್(Ticket) ನೀಡಬಹುದು. ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲು ಯದುವೀರ್‌ಗೆ , ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಪಕ್ಕಾ ಎನ್ನಲಾಗ್ತಿದೆ. ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಆಯ್ಕೆ ಫೈನಲ್‌ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  Loksabha: ಬಿಜೆಪಿಯಲ್ಲಿ ಇನ್ನೂ ಮುಗಿಯದ ಟಿಕೆಟ್‌ ಟೆನ್ಷನ್‌ ! 10 ಹಾಲಿ ಸಂಸದರಿಗೆ ಟಿಕೆಟ್‌ ನೀಡಲು ಗ್ರೀನ್‌ ಸಿಗ್ನಲ್‌?

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್