ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

Published : May 07, 2023, 03:19 PM IST

ಬೆಳಗಾವಿಯಲ್ಲಿ ಅಮಿತ್ ಶಾ ಮತಬೇಟೆ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ: ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತಬೇಟೆ ನಡೆಸಿದ್ದಾರೆ. ಈ ವೇಳೆ ಅವರು ಮಾತನಾಡಿ, ನಾನು ಸಂಪೂರ್ಣ ಕರ್ನಾಟಕವನ್ನು ಸುತ್ತಿ ಅಂತಿಮವಾಗಿ ಬೆಳಗಾವಿಗೆ ಬಂದಿದ್ದೇನೆ. ಕರ್ನಾಟಕ ಜನ ಬಿಜೆಪಿಗೆ ಮತ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಇನ್ನೂ ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ. ನನಗೆ ನಂಬಿಕೆ ಇದ್ದು, ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಅಮಿತ್‌ ಶಾ ಹೇಳಿದರು. ಅಲ್ಲದೇ ನಾನು ಲಕ್ಷ್ಮಣ ಸವದಿ ಕ್ಷೇತ್ರಕ್ಕೂ ಹೋಗಿ ಬಂದಿದ್ದೇನೆ. ಆದ್ರೆ ಅಲ್ಲಿ ಖಂಡಿತವಾಗಿಯೂ ಬಿಜೆಪಿ ಗೆಲ್ಲಲಿದೆ. ಲಕ್ಷ್ಮಣ ಸವದಿ ಸೋಲಲಿದ್ದಾರೆ. ಕಾಂಗ್ರೆಸ್‌ ಮೊದಲಿನಿಂದಲೂ ತೃಷ್ಟಿಕರಣದ ರಾಜಕೀಯ ಮಾಡಿಕೊಂಡು ಬಂದಿದೆ. ಈ ಬಾರಿ ರಾಜ್ಯದ ಜನತೆ ಖಂಡಿತವಾಗಿಯೂ  ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ಅಮಿತ್‌ ಶಾ ವಿಶ್ವಾಸವನ್ನು  ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ 3 ತಾಸಿನಲ್ಲಿ 26 ಕಿಲೋಮೀಟರ್‌ ರೋಡ್‌ ಶೋ ಮಾಡಿದ ಪ್ರಧಾನಿ ಮೋದಿ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more