ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

Published : May 07, 2023, 03:19 PM IST

ಬೆಳಗಾವಿಯಲ್ಲಿ ಅಮಿತ್ ಶಾ ಮತಬೇಟೆ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ: ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತಬೇಟೆ ನಡೆಸಿದ್ದಾರೆ. ಈ ವೇಳೆ ಅವರು ಮಾತನಾಡಿ, ನಾನು ಸಂಪೂರ್ಣ ಕರ್ನಾಟಕವನ್ನು ಸುತ್ತಿ ಅಂತಿಮವಾಗಿ ಬೆಳಗಾವಿಗೆ ಬಂದಿದ್ದೇನೆ. ಕರ್ನಾಟಕ ಜನ ಬಿಜೆಪಿಗೆ ಮತ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಇನ್ನೂ ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ. ನನಗೆ ನಂಬಿಕೆ ಇದ್ದು, ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಅಮಿತ್‌ ಶಾ ಹೇಳಿದರು. ಅಲ್ಲದೇ ನಾನು ಲಕ್ಷ್ಮಣ ಸವದಿ ಕ್ಷೇತ್ರಕ್ಕೂ ಹೋಗಿ ಬಂದಿದ್ದೇನೆ. ಆದ್ರೆ ಅಲ್ಲಿ ಖಂಡಿತವಾಗಿಯೂ ಬಿಜೆಪಿ ಗೆಲ್ಲಲಿದೆ. ಲಕ್ಷ್ಮಣ ಸವದಿ ಸೋಲಲಿದ್ದಾರೆ. ಕಾಂಗ್ರೆಸ್‌ ಮೊದಲಿನಿಂದಲೂ ತೃಷ್ಟಿಕರಣದ ರಾಜಕೀಯ ಮಾಡಿಕೊಂಡು ಬಂದಿದೆ. ಈ ಬಾರಿ ರಾಜ್ಯದ ಜನತೆ ಖಂಡಿತವಾಗಿಯೂ  ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ಅಮಿತ್‌ ಶಾ ವಿಶ್ವಾಸವನ್ನು  ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ 3 ತಾಸಿನಲ್ಲಿ 26 ಕಿಲೋಮೀಟರ್‌ ರೋಡ್‌ ಶೋ ಮಾಡಿದ ಪ್ರಧಾನಿ ಮೋದಿ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more