ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

Published : May 07, 2023, 03:19 PM IST

ಬೆಳಗಾವಿಯಲ್ಲಿ ಅಮಿತ್ ಶಾ ಮತಬೇಟೆ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ: ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತಬೇಟೆ ನಡೆಸಿದ್ದಾರೆ. ಈ ವೇಳೆ ಅವರು ಮಾತನಾಡಿ, ನಾನು ಸಂಪೂರ್ಣ ಕರ್ನಾಟಕವನ್ನು ಸುತ್ತಿ ಅಂತಿಮವಾಗಿ ಬೆಳಗಾವಿಗೆ ಬಂದಿದ್ದೇನೆ. ಕರ್ನಾಟಕ ಜನ ಬಿಜೆಪಿಗೆ ಮತ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಇನ್ನೂ ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ. ನನಗೆ ನಂಬಿಕೆ ಇದ್ದು, ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಅಮಿತ್‌ ಶಾ ಹೇಳಿದರು. ಅಲ್ಲದೇ ನಾನು ಲಕ್ಷ್ಮಣ ಸವದಿ ಕ್ಷೇತ್ರಕ್ಕೂ ಹೋಗಿ ಬಂದಿದ್ದೇನೆ. ಆದ್ರೆ ಅಲ್ಲಿ ಖಂಡಿತವಾಗಿಯೂ ಬಿಜೆಪಿ ಗೆಲ್ಲಲಿದೆ. ಲಕ್ಷ್ಮಣ ಸವದಿ ಸೋಲಲಿದ್ದಾರೆ. ಕಾಂಗ್ರೆಸ್‌ ಮೊದಲಿನಿಂದಲೂ ತೃಷ್ಟಿಕರಣದ ರಾಜಕೀಯ ಮಾಡಿಕೊಂಡು ಬಂದಿದೆ. ಈ ಬಾರಿ ರಾಜ್ಯದ ಜನತೆ ಖಂಡಿತವಾಗಿಯೂ  ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ಅಮಿತ್‌ ಶಾ ವಿಶ್ವಾಸವನ್ನು  ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ 3 ತಾಸಿನಲ್ಲಿ 26 ಕಿಲೋಮೀಟರ್‌ ರೋಡ್‌ ಶೋ ಮಾಡಿದ ಪ್ರಧಾನಿ ಮೋದಿ!

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more