ಶಿರಾದಲ್ಲಿ ಬಿಜೆಪಿ ಗೆಲುವು ಖಚಿತ: ಮತಗಳ ಅಂತರವನ್ನೂ ಸಹ ಹೇಳಿದ ವಿಜಯೇಂದ್ರ..!

ಶಿರಾದಲ್ಲಿ ಬಿಜೆಪಿ ಗೆಲುವು ಖಚಿತ: ಮತಗಳ ಅಂತರವನ್ನೂ ಸಹ ಹೇಳಿದ ವಿಜಯೇಂದ್ರ..!

Published : Nov 03, 2020, 05:34 PM IST

ಶಿರಾ ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು,  ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನ ಮಾಡಿವೆ. ಒಂದೆಡೆ ಮತದಾನ ಪ್ರಕ್ರಿಯೆ ಅಂತ್ಯವಾಗುವ ಸಮಯ ಹತ್ತಿರವಾಗಿದ್ದು, ಮತ್ತೊಂದೆಡೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ.
 

ತುಮಕೂರು, (ನ.03) ಶಿರಾ ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು,  ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನ ಮಾಡಿವೆ. ಒಂದೆಡೆ ಮತದಾನ ಪ್ರಕ್ರಿಯೆ ಅಂತ್ಯವಾಗುವ ಸಮಯ ಹತ್ತಿರವಾಗಿದ್ದು, ಮತ್ತೊಂದೆಡೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ.

ಬೈ ಎಲೆಕ್ಷನ್: ಮತದಾರ ಪ್ರಭುಗಳಿಗೆ ಮತದಾನ ಮಾಡಲು ರೆಡ್ ಕಾರ್ಪೆಟ್ ಸ್ವಾಗತ..!

ಇದರ ಮಧ್ಯೆ ಶಿರಾದಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗೆಲುವಿನ ಅಂತರವನ್ನು ಸಹ ಬಹಿರಂಗಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!